AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ: ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಶಿವಣ್ಣ ಗರಂ

ತುಮಕೂರು: ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದಾರೆ. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಡಕ್ಟಿಂಗ್ ಲೈನ್ ಸ್ಪೇಸರ್ಸ್​ಗಳಿಗೆ ಕ್ಯೂರಿಂಗ್ ಮಾಡದೇ ತರಾತುರಿಯಲ್ಲಿ ಪೈಪ್ ಅಳವಡಿಕೆ ಮಾಡುತ್ತಿದ್ದರು. ಇದನ್ನು ಕಂಡು ಕೆಂಡಾಮಂಡಲರಾದ ಸೊಗಡು ಶಿವಣ್ಣ, ಸ್ಪೇಸರ್ಸ್‌ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ. ನಗರದಾದ್ಯಂತ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್​ಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ […]

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ: ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಶಿವಣ್ಣ ಗರಂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 30, 2019 | 10:18 AM

Share

ತುಮಕೂರು: ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದಾರೆ. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಡರಾತ್ರಿ ಡಕ್ಟಿಂಗ್ ಲೈನ್ ಸ್ಪೇಸರ್ಸ್​ಗಳಿಗೆ ಕ್ಯೂರಿಂಗ್ ಮಾಡದೇ ತರಾತುರಿಯಲ್ಲಿ ಪೈಪ್ ಅಳವಡಿಕೆ ಮಾಡುತ್ತಿದ್ದರು. ಇದನ್ನು ಕಂಡು ಕೆಂಡಾಮಂಡಲರಾದ ಸೊಗಡು ಶಿವಣ್ಣ, ಸ್ಪೇಸರ್ಸ್‌ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ. ನಗರದಾದ್ಯಂತ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್​ಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ ರಜನೀಶ್ ಅವರನ್ನ ಅಮಾನತು ಮಾಡುವಂತೆ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ.

Published On - 9:57 am, Sat, 30 November 19

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!