AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ: ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಶಿವಣ್ಣ ಗರಂ

ತುಮಕೂರು: ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದಾರೆ. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಡಕ್ಟಿಂಗ್ ಲೈನ್ ಸ್ಪೇಸರ್ಸ್​ಗಳಿಗೆ ಕ್ಯೂರಿಂಗ್ ಮಾಡದೇ ತರಾತುರಿಯಲ್ಲಿ ಪೈಪ್ ಅಳವಡಿಕೆ ಮಾಡುತ್ತಿದ್ದರು. ಇದನ್ನು ಕಂಡು ಕೆಂಡಾಮಂಡಲರಾದ ಸೊಗಡು ಶಿವಣ್ಣ, ಸ್ಪೇಸರ್ಸ್‌ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ. ನಗರದಾದ್ಯಂತ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್​ಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ […]

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ: ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಶಿವಣ್ಣ ಗರಂ
ಸಾಧು ಶ್ರೀನಾಥ್​
|

Updated on:Nov 30, 2019 | 10:18 AM

Share

ತುಮಕೂರು: ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದಾರೆ. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಡರಾತ್ರಿ ಡಕ್ಟಿಂಗ್ ಲೈನ್ ಸ್ಪೇಸರ್ಸ್​ಗಳಿಗೆ ಕ್ಯೂರಿಂಗ್ ಮಾಡದೇ ತರಾತುರಿಯಲ್ಲಿ ಪೈಪ್ ಅಳವಡಿಕೆ ಮಾಡುತ್ತಿದ್ದರು. ಇದನ್ನು ಕಂಡು ಕೆಂಡಾಮಂಡಲರಾದ ಸೊಗಡು ಶಿವಣ್ಣ, ಸ್ಪೇಸರ್ಸ್‌ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ. ನಗರದಾದ್ಯಂತ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್​ಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ ರಜನೀಶ್ ಅವರನ್ನ ಅಮಾನತು ಮಾಡುವಂತೆ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ.

Published On - 9:57 am, Sat, 30 November 19

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ