AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ: ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಶಿವಣ್ಣ ಗರಂ

ತುಮಕೂರು: ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದಾರೆ. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಡಕ್ಟಿಂಗ್ ಲೈನ್ ಸ್ಪೇಸರ್ಸ್​ಗಳಿಗೆ ಕ್ಯೂರಿಂಗ್ ಮಾಡದೇ ತರಾತುರಿಯಲ್ಲಿ ಪೈಪ್ ಅಳವಡಿಕೆ ಮಾಡುತ್ತಿದ್ದರು. ಇದನ್ನು ಕಂಡು ಕೆಂಡಾಮಂಡಲರಾದ ಸೊಗಡು ಶಿವಣ್ಣ, ಸ್ಪೇಸರ್ಸ್‌ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ. ನಗರದಾದ್ಯಂತ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್​ಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ […]

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ: ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಶಿವಣ್ಣ ಗರಂ
ಸಾಧು ಶ್ರೀನಾಥ್​
|

Updated on:Nov 30, 2019 | 10:18 AM

Share

ತುಮಕೂರು: ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದಾರೆ. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಡರಾತ್ರಿ ಡಕ್ಟಿಂಗ್ ಲೈನ್ ಸ್ಪೇಸರ್ಸ್​ಗಳಿಗೆ ಕ್ಯೂರಿಂಗ್ ಮಾಡದೇ ತರಾತುರಿಯಲ್ಲಿ ಪೈಪ್ ಅಳವಡಿಕೆ ಮಾಡುತ್ತಿದ್ದರು. ಇದನ್ನು ಕಂಡು ಕೆಂಡಾಮಂಡಲರಾದ ಸೊಗಡು ಶಿವಣ್ಣ, ಸ್ಪೇಸರ್ಸ್‌ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ. ನಗರದಾದ್ಯಂತ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್​ಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ ರಜನೀಶ್ ಅವರನ್ನ ಅಮಾನತು ಮಾಡುವಂತೆ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ.

Published On - 9:57 am, Sat, 30 November 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!