AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ: ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಶಿವಣ್ಣ ಗರಂ

ತುಮಕೂರು: ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದಾರೆ. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಡಕ್ಟಿಂಗ್ ಲೈನ್ ಸ್ಪೇಸರ್ಸ್​ಗಳಿಗೆ ಕ್ಯೂರಿಂಗ್ ಮಾಡದೇ ತರಾತುರಿಯಲ್ಲಿ ಪೈಪ್ ಅಳವಡಿಕೆ ಮಾಡುತ್ತಿದ್ದರು. ಇದನ್ನು ಕಂಡು ಕೆಂಡಾಮಂಡಲರಾದ ಸೊಗಡು ಶಿವಣ್ಣ, ಸ್ಪೇಸರ್ಸ್‌ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ. ನಗರದಾದ್ಯಂತ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್​ಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ […]

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ: ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಶಿವಣ್ಣ ಗರಂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 30, 2019 | 10:18 AM

Share

ತುಮಕೂರು: ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದಾರೆ. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಡರಾತ್ರಿ ಡಕ್ಟಿಂಗ್ ಲೈನ್ ಸ್ಪೇಸರ್ಸ್​ಗಳಿಗೆ ಕ್ಯೂರಿಂಗ್ ಮಾಡದೇ ತರಾತುರಿಯಲ್ಲಿ ಪೈಪ್ ಅಳವಡಿಕೆ ಮಾಡುತ್ತಿದ್ದರು. ಇದನ್ನು ಕಂಡು ಕೆಂಡಾಮಂಡಲರಾದ ಸೊಗಡು ಶಿವಣ್ಣ, ಸ್ಪೇಸರ್ಸ್‌ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ. ನಗರದಾದ್ಯಂತ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್​ಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ ರಜನೀಶ್ ಅವರನ್ನ ಅಮಾನತು ಮಾಡುವಂತೆ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ.

Published On - 9:57 am, Sat, 30 November 19

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್