Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನ ಅಂತಿಮ ದರ್ಶನಕ್ಕೆ.. ಹಿಂಡಲಗಾ ಜೈಲಿನಿಂದ ತೆರಳಿದ ಮಾಜಿ ಸಚಿವ ವಿನಯ್ ಕುಲಕರ್ಣಿ

ಇಂದು ನಿಧನರಾದ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್​ ಅನುಮತಿ ನೀಡಿದೆ. ಹೀಗಾಗಿ, ಇಂದು ಜಿಲ್ಲೆಯ ಹಿಂಡಲಗಾ ಜೈಲಿನಿಂದ ವಿನಯ್ ಕುಲಕರ್ಣಿ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ತೆರಳಿದರು.

ಮಾವನ ಅಂತಿಮ ದರ್ಶನಕ್ಕೆ.. ಹಿಂಡಲಗಾ ಜೈಲಿನಿಂದ ತೆರಳಿದ ಮಾಜಿ ಸಚಿವ ವಿನಯ್ ಕುಲಕರ್ಣಿ
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು
Follow us
KUSHAL V
|

Updated on:Jan 24, 2021 | 7:35 PM

ಬೆಳಗಾವಿ: ಇಂದು ನಿಧನರಾದ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್​ ಅನುಮತಿ ನೀಡಿದೆ. ಹೀಗಾಗಿ, ಇಂದು ಜಿಲ್ಲೆಯ ಹಿಂಡಲಗಾ ಜೈಲಿನಿಂದ ವಿನಯ್ ಕುಲಕರ್ಣಿ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ತೆರಳಿದರು.

ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ತಂದೆ ಗಂಗಪ್ಪ ಸಿಂತ್ರಿ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದರು. ಹಾಗಾಗಿ, ವಿನಯ್​ ಕುಲಕರ್ಣಿಗೆ ಗಂಗಪ್ಪ ಅವರ ಅಂತಿಮ ದರ್ಶನ ಪಡೆಯಲು ಸಿಬಿಐ ನ್ಯಾಯಾಲಯ ಅವಕಾಶ ನೀಡಿದೆ. ಹೀಗಾಗಿ, ಮಾಜಿ ಸಚಿವರನ್ನು ಇಂದು ಖಾಕಿ ಪಡೆ ಜೈಲಿನಿಂದ ಪೊಲೀಸ್ ವಾಹನದಲ್ಲಿ ಕರೆದೊಯ್ದರು.

ಅಂದ ಹಾಗೆ, ಗಂಗಪ್ಪ ಅವರ ಅಂತ್ಯಕ್ರಿಯೆ ಜಿಲ್ಲೆಯ ಸವದತ್ತಿಯ ಯಡ್ರಾಂವಿ ತೋಟದಲ್ಲಿ ನೆರವೇರಲಿದೆ. ವಿನಯ್ ಕುಲಕರ್ಣಿ ಅವರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಕರೆದೊಯ್ದರು.

ಮಾವನ ಅಂತಿಮ ದರ್ಶನ ಪಡೆದ ವಿನಯ್​ ಕುಲಕರ್ಣಿ ಇತ್ತ, ಮಾವನ ಅಂತಿಮ ದರ್ಶನ ಪಡೆದ ವಿನಯ್​ ಕುಲಕರ್ಣಿ ನಂತರ ಅಲ್ಲೇ ಇದ್ದ ತಮ್ಮ ಮಕ್ಕಳನ್ನು ತಬ್ಬಿಕೊಂಡು ಅತ್ತರು ಎಂದು ಹೇಳಲಾಗಿದೆ. ಆದರೆ, ಸಮಯದ ಅಭಾವದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗೂ ಮುನ್ನವೇ ವಿನಯ್​ ಕುಲಕರ್ಣಿ ಅರ್ಧದಲ್ಲೇ ಹೊರಟು ಹೋದರು. ಅಂತ್ಯಕ್ರಿಯೆಗೂ ಮುನ್ನವೇ ಜೈಲಿಗೆ ವಾಪಸ್​ ಆದರು ಎಂದು ತಿಳಿದುಬಂದಿದೆ.

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!

Published On - 6:11 pm, Sun, 24 January 21

ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ