AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನ ಅಂತಿಮ ದರ್ಶನಕ್ಕೆ.. ಹಿಂಡಲಗಾ ಜೈಲಿನಿಂದ ತೆರಳಿದ ಮಾಜಿ ಸಚಿವ ವಿನಯ್ ಕುಲಕರ್ಣಿ

ಇಂದು ನಿಧನರಾದ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್​ ಅನುಮತಿ ನೀಡಿದೆ. ಹೀಗಾಗಿ, ಇಂದು ಜಿಲ್ಲೆಯ ಹಿಂಡಲಗಾ ಜೈಲಿನಿಂದ ವಿನಯ್ ಕುಲಕರ್ಣಿ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ತೆರಳಿದರು.

ಮಾವನ ಅಂತಿಮ ದರ್ಶನಕ್ಕೆ.. ಹಿಂಡಲಗಾ ಜೈಲಿನಿಂದ ತೆರಳಿದ ಮಾಜಿ ಸಚಿವ ವಿನಯ್ ಕುಲಕರ್ಣಿ
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು
KUSHAL V
|

Updated on:Jan 24, 2021 | 7:35 PM

Share

ಬೆಳಗಾವಿ: ಇಂದು ನಿಧನರಾದ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್​ ಅನುಮತಿ ನೀಡಿದೆ. ಹೀಗಾಗಿ, ಇಂದು ಜಿಲ್ಲೆಯ ಹಿಂಡಲಗಾ ಜೈಲಿನಿಂದ ವಿನಯ್ ಕುಲಕರ್ಣಿ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ತೆರಳಿದರು.

ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ತಂದೆ ಗಂಗಪ್ಪ ಸಿಂತ್ರಿ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದರು. ಹಾಗಾಗಿ, ವಿನಯ್​ ಕುಲಕರ್ಣಿಗೆ ಗಂಗಪ್ಪ ಅವರ ಅಂತಿಮ ದರ್ಶನ ಪಡೆಯಲು ಸಿಬಿಐ ನ್ಯಾಯಾಲಯ ಅವಕಾಶ ನೀಡಿದೆ. ಹೀಗಾಗಿ, ಮಾಜಿ ಸಚಿವರನ್ನು ಇಂದು ಖಾಕಿ ಪಡೆ ಜೈಲಿನಿಂದ ಪೊಲೀಸ್ ವಾಹನದಲ್ಲಿ ಕರೆದೊಯ್ದರು.

ಅಂದ ಹಾಗೆ, ಗಂಗಪ್ಪ ಅವರ ಅಂತ್ಯಕ್ರಿಯೆ ಜಿಲ್ಲೆಯ ಸವದತ್ತಿಯ ಯಡ್ರಾಂವಿ ತೋಟದಲ್ಲಿ ನೆರವೇರಲಿದೆ. ವಿನಯ್ ಕುಲಕರ್ಣಿ ಅವರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಕರೆದೊಯ್ದರು.

ಮಾವನ ಅಂತಿಮ ದರ್ಶನ ಪಡೆದ ವಿನಯ್​ ಕುಲಕರ್ಣಿ ಇತ್ತ, ಮಾವನ ಅಂತಿಮ ದರ್ಶನ ಪಡೆದ ವಿನಯ್​ ಕುಲಕರ್ಣಿ ನಂತರ ಅಲ್ಲೇ ಇದ್ದ ತಮ್ಮ ಮಕ್ಕಳನ್ನು ತಬ್ಬಿಕೊಂಡು ಅತ್ತರು ಎಂದು ಹೇಳಲಾಗಿದೆ. ಆದರೆ, ಸಮಯದ ಅಭಾವದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗೂ ಮುನ್ನವೇ ವಿನಯ್​ ಕುಲಕರ್ಣಿ ಅರ್ಧದಲ್ಲೇ ಹೊರಟು ಹೋದರು. ಅಂತ್ಯಕ್ರಿಯೆಗೂ ಮುನ್ನವೇ ಜೈಲಿಗೆ ವಾಪಸ್​ ಆದರು ಎಂದು ತಿಳಿದುಬಂದಿದೆ.

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!

Published On - 6:11 pm, Sun, 24 January 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?