AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನ ಅಂತಿಮ ದರ್ಶನಕ್ಕೆ.. ಹಿಂಡಲಗಾ ಜೈಲಿನಿಂದ ತೆರಳಿದ ಮಾಜಿ ಸಚಿವ ವಿನಯ್ ಕುಲಕರ್ಣಿ

ಇಂದು ನಿಧನರಾದ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್​ ಅನುಮತಿ ನೀಡಿದೆ. ಹೀಗಾಗಿ, ಇಂದು ಜಿಲ್ಲೆಯ ಹಿಂಡಲಗಾ ಜೈಲಿನಿಂದ ವಿನಯ್ ಕುಲಕರ್ಣಿ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ತೆರಳಿದರು.

ಮಾವನ ಅಂತಿಮ ದರ್ಶನಕ್ಕೆ.. ಹಿಂಡಲಗಾ ಜೈಲಿನಿಂದ ತೆರಳಿದ ಮಾಜಿ ಸಚಿವ ವಿನಯ್ ಕುಲಕರ್ಣಿ
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು
KUSHAL V
|

Updated on:Jan 24, 2021 | 7:35 PM

Share

ಬೆಳಗಾವಿ: ಇಂದು ನಿಧನರಾದ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್​ ಅನುಮತಿ ನೀಡಿದೆ. ಹೀಗಾಗಿ, ಇಂದು ಜಿಲ್ಲೆಯ ಹಿಂಡಲಗಾ ಜೈಲಿನಿಂದ ವಿನಯ್ ಕುಲಕರ್ಣಿ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ತೆರಳಿದರು.

ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ತಂದೆ ಗಂಗಪ್ಪ ಸಿಂತ್ರಿ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದರು. ಹಾಗಾಗಿ, ವಿನಯ್​ ಕುಲಕರ್ಣಿಗೆ ಗಂಗಪ್ಪ ಅವರ ಅಂತಿಮ ದರ್ಶನ ಪಡೆಯಲು ಸಿಬಿಐ ನ್ಯಾಯಾಲಯ ಅವಕಾಶ ನೀಡಿದೆ. ಹೀಗಾಗಿ, ಮಾಜಿ ಸಚಿವರನ್ನು ಇಂದು ಖಾಕಿ ಪಡೆ ಜೈಲಿನಿಂದ ಪೊಲೀಸ್ ವಾಹನದಲ್ಲಿ ಕರೆದೊಯ್ದರು.

ಅಂದ ಹಾಗೆ, ಗಂಗಪ್ಪ ಅವರ ಅಂತ್ಯಕ್ರಿಯೆ ಜಿಲ್ಲೆಯ ಸವದತ್ತಿಯ ಯಡ್ರಾಂವಿ ತೋಟದಲ್ಲಿ ನೆರವೇರಲಿದೆ. ವಿನಯ್ ಕುಲಕರ್ಣಿ ಅವರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಕರೆದೊಯ್ದರು.

ಮಾವನ ಅಂತಿಮ ದರ್ಶನ ಪಡೆದ ವಿನಯ್​ ಕುಲಕರ್ಣಿ ಇತ್ತ, ಮಾವನ ಅಂತಿಮ ದರ್ಶನ ಪಡೆದ ವಿನಯ್​ ಕುಲಕರ್ಣಿ ನಂತರ ಅಲ್ಲೇ ಇದ್ದ ತಮ್ಮ ಮಕ್ಕಳನ್ನು ತಬ್ಬಿಕೊಂಡು ಅತ್ತರು ಎಂದು ಹೇಳಲಾಗಿದೆ. ಆದರೆ, ಸಮಯದ ಅಭಾವದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗೂ ಮುನ್ನವೇ ವಿನಯ್​ ಕುಲಕರ್ಣಿ ಅರ್ಧದಲ್ಲೇ ಹೊರಟು ಹೋದರು. ಅಂತ್ಯಕ್ರಿಯೆಗೂ ಮುನ್ನವೇ ಜೈಲಿಗೆ ವಾಪಸ್​ ಆದರು ಎಂದು ತಿಳಿದುಬಂದಿದೆ.

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!

Published On - 6:11 pm, Sun, 24 January 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ