AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹತ್ತಿಸಿದ ವಿನಯ್​ ಕುಲಕರ್ಣಿ ಸೋದರ ವಿಜಯ್; ಇಬ್ಬರ ದುರ್ಮರಣ, ಐವರಿಗೆ ಗಾಯ

ಬೆಳಗಾವಿಯಿಂದ ಧಾರವಾಡದ ಕಡೆಗೆ ಬರುವಾಗ ಈ ಅಪಘಾತ ನಡೆದಿದೆ. ಕಾರು ಡಿಕ್ಕಿಯಿಂದಾಗಿ ಕೆಲವು ಬೈಕ್​ಗಳು ಕೂಡ ಜಖಂ ಆಗಿದ್ದು, ಧಾರವಾಡ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹತ್ತಿಸಿದ ವಿನಯ್​ ಕುಲಕರ್ಣಿ ಸೋದರ ವಿಜಯ್; ಇಬ್ಬರ ದುರ್ಮರಣ, ಐವರಿಗೆ ಗಾಯ
ರಸ್ತೆ ಬದಿ ನಿಂತಿದ್ದವರಿಗೆ ವಿಜಯ್ ಕುಲಕರ್ಣಿ ಕಾರು ಡಿಕ್ಕಿ
preethi shettigar
|

Updated on:Apr 12, 2021 | 5:33 PM

Share

ಧಾರವಾಡ: ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ, ಕಾಂಗ್ರೆಸ್ ಮುಖಂಡ ವಿಜಯ್ ಕುಲಕರ್ಣಿ ಅವರ ಕಾರು ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದೆ. ವಿಜಯ್ ಕುಲಕರ್ಣಿ ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬಳಿ ನಿಂತಿದ್ದವರ ಮೇಲೆ ಹರಿದ ಘಟನೆ ಧಾರವಾಡ ಕೆವಿಜಿ ಬ್ಯಾಂಕ್ ಎದುರು ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 6 ಜನರು ಗಾಯಗೊಂಡಿದ್ದಾರೆ. ಇನ್ನೋರ್ವರ ಸ್ಥಿತಿ ಗಂಭೀರವಾಗಿದೆ. ವಿಜಯ್ ಕುಲಕರ್ಣಿ ಕಾರಿಗೆ ಸ್ಥಳೀಯರು ಮುತ್ತಿಗೆ ಹಾಕಿದ್ದಾರೆ. ಜನರು ಮುತ್ತಿಗೆ ಹಾಕುತ್ತಿದ್ದಂತೆ ವಿಜಯ್ ಕುಲಕರ್ಣಿ ಮತ್ತೊಂದು ಕಾರಿನಲ್ಲಿ ಪರಾರಿಯಾಗಿದ್ದಾರೆ.

ಬೆಳಗಾವಿಯಿಂದ ಧಾರವಾಡದ ಕಡೆಗೆ ಬರುವಾಗ ಈ ಅಪಘಾತ ನಡೆದಿದೆ. ಕಾರು ಡಿಕ್ಕಿಯಿಂದಾಗಿ ಕೆಲವು ಬೈಕ್​ಗಳು ಕೂಡ ಜಖಂ ಆಗಿದ್ದು, ಧಾರವಾಡ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಶೇಖರ ಹುದ್ದಾರ್(37), ಚರಣ್ ನಾಯ್ಕ್(17) ಎಂಬಿಬ್ಬರು ಮೃತಪಟ್ಟಿದ್ದಾರೆ.

car accident vijay kulkarni

ವಿಜಯ್ ಕುಲಕರ್ಣಿ

ಇದನ್ನೂ ಓದಿ:

Tamil Nadu: ಧಾರಾಪುರಂನಲ್ಲಿ ಕಾರು ಅಪಘಾತ; ತಮಿಳುನಾಡು ವಿಧಾನಸಭೆಯ ಸ್ಪೀಕರ್ ಪಿ.ಧನಪಾಲ್​ಗೆ ಗಾಯ

ಬಾಗಲಕೋಟೆ: ಗೆಳೆಯನ ಹುಟ್ಟುಹಬ್ಬ ಆಚರಿಸಿ ವಾಪಸ್​ ಬರುವಾಗ ರಸ್ತೆ ಅಪಘಾತ; ನಾಲ್ವರ ದುರ್ಮರಣ

(Former Minister Vinay Kulkarni brother Vijay Kulkarni car accident one man died 5 people injury in Dharwad)

Published On - 5:22 pm, Mon, 12 April 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ