AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್. ಶಿವರಾಮೇಗೌಡ ಭವಿಷ್ಯ

LR Shivarame Gowda: ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್.  ಶಿವರಾಮೇಗೌಡ ಭವಿಷ್ಯ
ಎಲ್. ಆರ್. ಶಿವರಾಮೇಗೌಡ
TV9 Web
| Edited By: |

Updated on:Jul 09, 2021 | 9:14 PM

Share

ಮಂಡ್ಯ: ಕೆಆರ್​ಎಸ್ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ವಿವಾದ ಹಾಗೂ ತದನಂತರದಲ್ಲಿ ಕಾವೇರಿ ಕಣಿವೆ ಭಾಗದಲ್ಲಿ ​​ಅಕ್ರಮ ಗಣಿಗಾರಿಕೆ ನಡೆದಿದೆ ಎಂಬ ಆರೋಪಗಳ ಸಮ್ಮುಖದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕ್ಕಕ್ಕೆ ಏರಿವೆ. ಈ ಮಧ್ಯೆ, ಆ ಭಾಗದ ಮತ್ತೊಬ್ಬ ಪ್ರಭಾವಿ ರಾಜಕಾರಣಿ, ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ ಅವರು ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಿದ್ದಾರೆ.

ಅಂಬರೀಷ್ ಸಾವಿನ ಲಾಭ ಪಡೆದುಕೊಂಡವರು ಸುಮಲತಾ. ಅಂಬರೀಷ್ ಬದುಕಿದ್ದಾಗ ಮನೆಗೆ ಹೋದಾಗ ನೀರು ಕೊಡಲಿಲ್ಲ. ಕ್ಷೇತ್ರದ ಜನರಿಗೆ ಒಂದು ಲೋಟ ನೀರನ್ನ ಕೊಡಲಿಲ್ಲ. ಅಂಬಿದು ತಾಯಿ ಹೃದಯ; ಸಮಲತಾದು ಕಠೋರ ಹೃದಯ ಎಂದು ಟಿವಿ9 ಜೊತೆ ಮಾತನಾಡುತ್ತಾ ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ವ್ಯಾಖ್ಯಾನಿಸಿದ್ದಾರೆ.

ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಆಕಸ್ಮಿಕವಾಗಿ ಸುಮಲತಾ ಮಂಡ್ಯ ಕ್ಷೇತ್ರದ ಸಂಸದೆ ಆಗಿದ್ದಾರೆ. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಅಕ್ರಮ ಗಣಿಗಾರಿಕೆ ಮಾಡುತ್ತಿರುವವರು ಅಂಬರೀಷ್ ಶಿಷ್ಯಂದಿರು. ಇವತ್ತು ಅದು ಅಕ್ರಮವಾಗಿದೆ ಅಂತಾದ್ರೆ ಅಂಬರೀಷ್ ಕಾಲದಲ್ಲೂ ಅದು ಅಕ್ರಮವೇ ಆಗಿತ್ತು ಎಂದು ಶಿವರಾಮೇಗೌಡ ಹೇಳಿದರು.

ಇದನ್ನೂ ಓದಿ:

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ

ಮಾಜಿ ಸಂಸದ LR ಶಿವರಾಮೇಗೌಡ ಪುತ್ರನಿಗೆ ISD ನೋಟಿಸ್​ (Former MP LR Shivarame Gowda criticises Sumalatha Ambareesh)

Published On - 5:07 pm, Fri, 9 July 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ