AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಪೀಕರ್’ ರಮೇಶ್​ ಕುಮಾರ್ ಈ ಕ್ಷಣ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ?

ಕೋಲಾರ: ಸುಪ್ರೀಂಕೋರ್ಟ್​ನಲ್ಲಿ ಇಂದು ಅನರ್ಹ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ. ರಾಜೀನಾಮೆ ನೀಡಿದ್ದ ಶಾಸಕರನ್ನು ಅನರ್ಹಗೊಳಿಸಿದ್ದ ಅಂದಿನ ಸ್ಪೀಕರ್ ಕೆ.ಆರ್.ರಮೇಶ್​ ಕುಮಾರ್ ಸಹ ಸುಪ್ರೀಂ ತೀರ್ಪಿಗಾಗಿ ಕಾದು ಕುಳಿತಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿರುವ ಕೆ.ಆರ್.ರಮೇಶ್​ ಕುಮಾರ್, ತಮ್ಮ ಕ್ಷೇತ್ರದ ಜನರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಏನು ಬರಬಹುದೆಂದು ರಮೇಶ್​ ಕುಮಾರ್ ಕಾಯುತ್ತಿದ್ದಾರೆ.

‘ಸ್ಪೀಕರ್’ ರಮೇಶ್​ ಕುಮಾರ್ ಈ ಕ್ಷಣ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ?
ಸಾಧು ಶ್ರೀನಾಥ್​
|

Updated on: Nov 13, 2019 | 10:01 AM

Share

ಕೋಲಾರ: ಸುಪ್ರೀಂಕೋರ್ಟ್​ನಲ್ಲಿ ಇಂದು ಅನರ್ಹ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ. ರಾಜೀನಾಮೆ ನೀಡಿದ್ದ ಶಾಸಕರನ್ನು ಅನರ್ಹಗೊಳಿಸಿದ್ದ ಅಂದಿನ ಸ್ಪೀಕರ್ ಕೆ.ಆರ್.ರಮೇಶ್​ ಕುಮಾರ್ ಸಹ ಸುಪ್ರೀಂ ತೀರ್ಪಿಗಾಗಿ ಕಾದು ಕುಳಿತಿದ್ದಾರೆ.

ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿರುವ ಕೆ.ಆರ್.ರಮೇಶ್​ ಕುಮಾರ್, ತಮ್ಮ ಕ್ಷೇತ್ರದ ಜನರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಏನು ಬರಬಹುದೆಂದು ರಮೇಶ್​ ಕುಮಾರ್ ಕಾಯುತ್ತಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ