AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಪೀಕರ್’ ರಮೇಶ್​ ಕುಮಾರ್ ಈ ಕ್ಷಣ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ?

ಕೋಲಾರ: ಸುಪ್ರೀಂಕೋರ್ಟ್​ನಲ್ಲಿ ಇಂದು ಅನರ್ಹ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ. ರಾಜೀನಾಮೆ ನೀಡಿದ್ದ ಶಾಸಕರನ್ನು ಅನರ್ಹಗೊಳಿಸಿದ್ದ ಅಂದಿನ ಸ್ಪೀಕರ್ ಕೆ.ಆರ್.ರಮೇಶ್​ ಕುಮಾರ್ ಸಹ ಸುಪ್ರೀಂ ತೀರ್ಪಿಗಾಗಿ ಕಾದು ಕುಳಿತಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿರುವ ಕೆ.ಆರ್.ರಮೇಶ್​ ಕುಮಾರ್, ತಮ್ಮ ಕ್ಷೇತ್ರದ ಜನರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಏನು ಬರಬಹುದೆಂದು ರಮೇಶ್​ ಕುಮಾರ್ ಕಾಯುತ್ತಿದ್ದಾರೆ.

‘ಸ್ಪೀಕರ್’ ರಮೇಶ್​ ಕುಮಾರ್ ಈ ಕ್ಷಣ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ?
ಸಾಧು ಶ್ರೀನಾಥ್​
|

Updated on: Nov 13, 2019 | 10:01 AM

Share

ಕೋಲಾರ: ಸುಪ್ರೀಂಕೋರ್ಟ್​ನಲ್ಲಿ ಇಂದು ಅನರ್ಹ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ. ರಾಜೀನಾಮೆ ನೀಡಿದ್ದ ಶಾಸಕರನ್ನು ಅನರ್ಹಗೊಳಿಸಿದ್ದ ಅಂದಿನ ಸ್ಪೀಕರ್ ಕೆ.ಆರ್.ರಮೇಶ್​ ಕುಮಾರ್ ಸಹ ಸುಪ್ರೀಂ ತೀರ್ಪಿಗಾಗಿ ಕಾದು ಕುಳಿತಿದ್ದಾರೆ.

ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿರುವ ಕೆ.ಆರ್.ರಮೇಶ್​ ಕುಮಾರ್, ತಮ್ಮ ಕ್ಷೇತ್ರದ ಜನರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಏನು ಬರಬಹುದೆಂದು ರಮೇಶ್​ ಕುಮಾರ್ ಕಾಯುತ್ತಿದ್ದಾರೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ