AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಪೀಕರ್’ ರಮೇಶ್​ ಕುಮಾರ್ ಈ ಕ್ಷಣ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ?

ಕೋಲಾರ: ಸುಪ್ರೀಂಕೋರ್ಟ್​ನಲ್ಲಿ ಇಂದು ಅನರ್ಹ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ. ರಾಜೀನಾಮೆ ನೀಡಿದ್ದ ಶಾಸಕರನ್ನು ಅನರ್ಹಗೊಳಿಸಿದ್ದ ಅಂದಿನ ಸ್ಪೀಕರ್ ಕೆ.ಆರ್.ರಮೇಶ್​ ಕುಮಾರ್ ಸಹ ಸುಪ್ರೀಂ ತೀರ್ಪಿಗಾಗಿ ಕಾದು ಕುಳಿತಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿರುವ ಕೆ.ಆರ್.ರಮೇಶ್​ ಕುಮಾರ್, ತಮ್ಮ ಕ್ಷೇತ್ರದ ಜನರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಏನು ಬರಬಹುದೆಂದು ರಮೇಶ್​ ಕುಮಾರ್ ಕಾಯುತ್ತಿದ್ದಾರೆ.

‘ಸ್ಪೀಕರ್’ ರಮೇಶ್​ ಕುಮಾರ್ ಈ ಕ್ಷಣ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 13, 2019 | 10:01 AM

Share

ಕೋಲಾರ: ಸುಪ್ರೀಂಕೋರ್ಟ್​ನಲ್ಲಿ ಇಂದು ಅನರ್ಹ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ. ರಾಜೀನಾಮೆ ನೀಡಿದ್ದ ಶಾಸಕರನ್ನು ಅನರ್ಹಗೊಳಿಸಿದ್ದ ಅಂದಿನ ಸ್ಪೀಕರ್ ಕೆ.ಆರ್.ರಮೇಶ್​ ಕುಮಾರ್ ಸಹ ಸುಪ್ರೀಂ ತೀರ್ಪಿಗಾಗಿ ಕಾದು ಕುಳಿತಿದ್ದಾರೆ.

ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ತಮ್ಮ ನಿವಾಸದಲ್ಲಿರುವ ಕೆ.ಆರ್.ರಮೇಶ್​ ಕುಮಾರ್, ತಮ್ಮ ಕ್ಷೇತ್ರದ ಜನರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಏನು ಬರಬಹುದೆಂದು ರಮೇಶ್​ ಕುಮಾರ್ ಕಾಯುತ್ತಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು