AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಕೆಲಸ ಬಿಟ್ಟು ‘ಸ್ಟಾರ್ಟ್ ಅಪ್’ ಆರಂಭಿಸಿ ಬಾತ್ ರೂಂ ಸಿಂಗರ್ಸ್​​​ಗೆ ಹಾಡುಗಾರಿಕೆ ಕಲಿಸಿದ ಸುನಿಲ್ ಕೋಶಿ

ಹುಟ್ಟಿದ ಊರು ಕೇರಳ. ದುಬೈನಲ್ಲಿ ಶಿಕ್ಷಣ ಪಡೆದು ಕರ್ನಾಟಕದ ಬೆಳಗಾವಿಯಲ್ಲಿ ಇಂಜಿನಿಯರಿಂಗ್ ಮುಗಿಸಿ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದ ಸುನಿಲ್ ಕೋಶಿ ಸಂಗೀತಲೋಕಕ್ಕೆ ಹೊರಳಿದರ ಹಿಂದೆ ಒಂದು ಕತೆಯಿದೆ. ಹಾಡುಗಳಲ್ಲಿ ಅತೀವ ಆಸಕ್ತಿ ಇದ್ದ ಸುನಿಲ್, ಬೆಳಗಾವಿಯಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾಗ ಕನ್ನಡ ಹಾಡುಗಳತ್ತ ಆಕರ್ಷಿತರಾದರು. ಆಮೇಲೆ ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾದ ಸುನಿಲ್- ಅರ್ಚನಾ ದಂಪತಿಯ ಸಾಧನೆಯ ಕತೆ ಇಲ್ಲಿದೆ.

ಐಟಿ ಕೆಲಸ ಬಿಟ್ಟು 'ಸ್ಟಾರ್ಟ್ ಅಪ್' ಆರಂಭಿಸಿ ಬಾತ್ ರೂಂ ಸಿಂಗರ್ಸ್​​​ಗೆ ಹಾಡುಗಾರಿಕೆ ಕಲಿಸಿದ ಸುನಿಲ್ ಕೋಶಿ
ಸುನಿಲ್ ಕೋಶಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 10, 2024 | 1:22 PM

Share

ಎಲ್ಲರಿಗೂ ಹಾಡಬಹುದಾ? ಎಂದು ಕೇಳಿದರೆ ಹೌದು ಅಂತಾರೆ ಸುನಿಲ್ ಕೋಶಿ (Sunil Koshy). ಎಲ್ಲರಲ್ಲೂ ಒಂದೊಂದು ಕಲೆ ಅಡಗಿರುತ್ತದೆ. ಅದನ್ನು ಗುರುತಿಸಿ ಹೊರತರಬೇಕು, ಪಾಲಿಶ್ ಮಾಡಬೇಕು. ಅದು ಆ ವ್ಯಕ್ತಿಗಳಲ್ಲಿ ಆತ್ಮ ವಿಶ್ವಾಸವನ್ನು ಹುಟ್ಟು ಹಾಕುತ್ತದೆ. ನಮ್ಮಲ್ಲಿ ಹೆಚ್ಚಿನವರಿಗೆ ಹಾಡಬೇಕು ಎಂದು ಇರುತ್ತದೆ. ಮನೆಯಲ್ಲಿ ಅದೂ ಬಾತ್ ರೂಮಿನಲ್ಲಿ ಹಾಡಿದವರೇ ಹೆಚ್ಚು. ಅಳುಕು ಒಂದೆಡೆಯಾದರೆ ನಾವು ಹಾಡುವುದನ್ನು ಕೇಳಿ ಜನ ಏನಂತಾರೋ ಎಂಬ ಭಯ. ಹೀಗೆ ಅಂಜಿಕೆಯಿಂದಾಗಿಯೇ ಎಷ್ಟೋ ಪ್ರತಿಭೆಗಳು ಎಲೆ ಮರೆ ಕಾಯಿಯಂತೆ ಇದ್ದು ಬಿಡುತ್ತವೆ. ನಿಮಗೂ ಹಾಡಬಹುದು ಎಂದು ಅವರಲ್ಲಿ ಹುರುಪು ತುಂಬಿದರೆ ಮಾತ್ರ ಅವರ ಪ್ರತಿಭೆಯನ್ನು ಹೊರ ತರಲು ಸಾಧ್ಯ. ನಾನು ಹಾಡಬಲ್ಲೆ, ನಿಮಗೂ ಅದು ಸಾಧ್ಯ ಎಂಬ ಪಾಸಿಟಿವ್ ಸಂದೇಶವನ್ನು ನೀಡುವ ಉದ್ದೇಶದಿಂದಲೇ ಈ From Mug to Mike ಎಂಬ ಸ್ಟಾರ್ಟ್ ಅಪ್ ಶುರು ಮಾಡಿದ್ದು ಎಂದು ಸುನಿಲ್ ಕೋಶಿ ಮಾತು ಶುರು ಮಾಡಿದರು. ಏನಿದು ಫ್ರಂ ಮಗ್ ಟು ಮೈಕ್ ಸ್ಟಾರ್ಟ್ ಅಪ್? ಸುನಿಲ್ ಕೋಶಿಯೆಂಬ ಟೆಕ್ಕಿ ಈ ಸ್ಟಾರ್ಟ್ ಅಪ್ ಮೂಲಕ ಹಾಡುಗಾರಿಕೆಯಲ್ಲಿ ‘ಕ್ರಾಂತಿ’ ಮಾಡಿದ್ದು ಹೇಗೆ? ಇಲ್ಲಿದೆ ಅವರ ಸಾಧನೆಯ ಕತೆ. ಹುಟ್ಟಿದ ಊರು ಕೇರಳ. ದುಬೈನಲ್ಲಿ ಶಿಕ್ಷಣ ಪಡೆದು ಕರ್ನಾಟಕದ ಬೆಳಗಾವಿಯಲ್ಲಿ ಇಂಜಿನಿಯರಿಂಗ್ ಮುಗಿಸಿ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದ ಸುನಿಲ್ ಕೋಶಿ ಸಂಗೀತಲೋಕಕ್ಕೆ ಹೊರಳಿದರ ಹಿಂದೆ ಒಂದು ಕತೆಯಿದೆ. ಹಾಡುಗಳಲ್ಲಿ ಅತೀವ ಆಸಕ್ತಿ ಇದ್ದ ಸುನಿಲ್, ಬೆಳಗಾವಿಯಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾಗ ಕನ್ನಡ ಹಾಡುಗಳತ್ತ ಆಕರ್ಷಿತರಾದರು. ಅಲ್ಲಿ ಕನ್ನಡ...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!