AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಕೆಲಸ ಬಿಟ್ಟು ‘ಸ್ಟಾರ್ಟ್ ಅಪ್’ ಆರಂಭಿಸಿ ಬಾತ್ ರೂಂ ಸಿಂಗರ್ಸ್​​​ಗೆ ಹಾಡುಗಾರಿಕೆ ಕಲಿಸಿದ ಸುನಿಲ್ ಕೋಶಿ

ಹುಟ್ಟಿದ ಊರು ಕೇರಳ. ದುಬೈನಲ್ಲಿ ಶಿಕ್ಷಣ ಪಡೆದು ಕರ್ನಾಟಕದ ಬೆಳಗಾವಿಯಲ್ಲಿ ಇಂಜಿನಿಯರಿಂಗ್ ಮುಗಿಸಿ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದ ಸುನಿಲ್ ಕೋಶಿ ಸಂಗೀತಲೋಕಕ್ಕೆ ಹೊರಳಿದರ ಹಿಂದೆ ಒಂದು ಕತೆಯಿದೆ. ಹಾಡುಗಳಲ್ಲಿ ಅತೀವ ಆಸಕ್ತಿ ಇದ್ದ ಸುನಿಲ್, ಬೆಳಗಾವಿಯಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾಗ ಕನ್ನಡ ಹಾಡುಗಳತ್ತ ಆಕರ್ಷಿತರಾದರು. ಆಮೇಲೆ ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾದ ಸುನಿಲ್- ಅರ್ಚನಾ ದಂಪತಿಯ ಸಾಧನೆಯ ಕತೆ ಇಲ್ಲಿದೆ.

ಐಟಿ ಕೆಲಸ ಬಿಟ್ಟು 'ಸ್ಟಾರ್ಟ್ ಅಪ್' ಆರಂಭಿಸಿ ಬಾತ್ ರೂಂ ಸಿಂಗರ್ಸ್​​​ಗೆ ಹಾಡುಗಾರಿಕೆ ಕಲಿಸಿದ ಸುನಿಲ್ ಕೋಶಿ
ಸುನಿಲ್ ಕೋಶಿ
ರಶ್ಮಿ ಕಲ್ಲಕಟ್ಟ
|

Updated on: Jun 10, 2024 | 1:22 PM

Share

ಎಲ್ಲರಿಗೂ ಹಾಡಬಹುದಾ? ಎಂದು ಕೇಳಿದರೆ ಹೌದು ಅಂತಾರೆ ಸುನಿಲ್ ಕೋಶಿ (Sunil Koshy). ಎಲ್ಲರಲ್ಲೂ ಒಂದೊಂದು ಕಲೆ ಅಡಗಿರುತ್ತದೆ. ಅದನ್ನು ಗುರುತಿಸಿ ಹೊರತರಬೇಕು, ಪಾಲಿಶ್ ಮಾಡಬೇಕು. ಅದು ಆ ವ್ಯಕ್ತಿಗಳಲ್ಲಿ ಆತ್ಮ ವಿಶ್ವಾಸವನ್ನು ಹುಟ್ಟು ಹಾಕುತ್ತದೆ. ನಮ್ಮಲ್ಲಿ ಹೆಚ್ಚಿನವರಿಗೆ ಹಾಡಬೇಕು ಎಂದು ಇರುತ್ತದೆ. ಮನೆಯಲ್ಲಿ ಅದೂ ಬಾತ್ ರೂಮಿನಲ್ಲಿ ಹಾಡಿದವರೇ ಹೆಚ್ಚು. ಅಳುಕು ಒಂದೆಡೆಯಾದರೆ ನಾವು ಹಾಡುವುದನ್ನು ಕೇಳಿ ಜನ ಏನಂತಾರೋ ಎಂಬ ಭಯ. ಹೀಗೆ ಅಂಜಿಕೆಯಿಂದಾಗಿಯೇ ಎಷ್ಟೋ ಪ್ರತಿಭೆಗಳು ಎಲೆ ಮರೆ ಕಾಯಿಯಂತೆ ಇದ್ದು ಬಿಡುತ್ತವೆ. ನಿಮಗೂ ಹಾಡಬಹುದು ಎಂದು ಅವರಲ್ಲಿ ಹುರುಪು ತುಂಬಿದರೆ ಮಾತ್ರ ಅವರ ಪ್ರತಿಭೆಯನ್ನು ಹೊರ ತರಲು ಸಾಧ್ಯ. ನಾನು ಹಾಡಬಲ್ಲೆ, ನಿಮಗೂ ಅದು ಸಾಧ್ಯ ಎಂಬ ಪಾಸಿಟಿವ್ ಸಂದೇಶವನ್ನು ನೀಡುವ ಉದ್ದೇಶದಿಂದಲೇ ಈ From Mug to Mike ಎಂಬ ಸ್ಟಾರ್ಟ್ ಅಪ್ ಶುರು ಮಾಡಿದ್ದು ಎಂದು ಸುನಿಲ್ ಕೋಶಿ ಮಾತು ಶುರು ಮಾಡಿದರು. ಏನಿದು ಫ್ರಂ ಮಗ್ ಟು ಮೈಕ್ ಸ್ಟಾರ್ಟ್ ಅಪ್? ಸುನಿಲ್ ಕೋಶಿಯೆಂಬ ಟೆಕ್ಕಿ ಈ ಸ್ಟಾರ್ಟ್ ಅಪ್ ಮೂಲಕ ಹಾಡುಗಾರಿಕೆಯಲ್ಲಿ ‘ಕ್ರಾಂತಿ’ ಮಾಡಿದ್ದು ಹೇಗೆ? ಇಲ್ಲಿದೆ ಅವರ ಸಾಧನೆಯ ಕತೆ. ಹುಟ್ಟಿದ ಊರು ಕೇರಳ. ದುಬೈನಲ್ಲಿ ಶಿಕ್ಷಣ ಪಡೆದು ಕರ್ನಾಟಕದ ಬೆಳಗಾವಿಯಲ್ಲಿ ಇಂಜಿನಿಯರಿಂಗ್ ಮುಗಿಸಿ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದ ಸುನಿಲ್ ಕೋಶಿ ಸಂಗೀತಲೋಕಕ್ಕೆ ಹೊರಳಿದರ ಹಿಂದೆ ಒಂದು ಕತೆಯಿದೆ. ಹಾಡುಗಳಲ್ಲಿ ಅತೀವ ಆಸಕ್ತಿ ಇದ್ದ ಸುನಿಲ್, ಬೆಳಗಾವಿಯಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾಗ ಕನ್ನಡ ಹಾಡುಗಳತ್ತ ಆಕರ್ಷಿತರಾದರು. ಅಲ್ಲಿ ಕನ್ನಡ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​