AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚಿಸುತ್ತಿದ್ದ ನಾಲ್ವರ ಬಂಧನ

ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚನೆ ಮಾಡುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ಸೆರೆ ಹಿಡಿದ್ದಾರೆ. ಬಂಧಿತ ಆರೋಪಿಗಳಿಂದ ಸ್ಕಿಮ್ಮಿಂಗ್ ಮಷೀನ್, ಕ್ಯಾಮರಾ, ಕಾರ್ಡ್ ರೀಡರ್, ನಕಲಿ ಎಟಿಎಂ ಕಾರ್ಡ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚಿಸುತ್ತಿದ್ದ ನಾಲ್ವರ ಬಂಧನ
ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚನೆ ಮಾಡುತ್ತಿದ್ದ ವ್ಯಕ್ತಿಗಳು ಪೊಲೀಸರಿಂದ ಸೆರೆ
shruti hegde
| Edited By: |

Updated on: Feb 24, 2021 | 5:43 PM

Share

ಮಂಗಳೂರು: ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚಿಸುತ್ತಿದ್ದವರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಈ ಕುರಿತು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇರಳ ಮೂಲದ ಮೂವರು ವಂಚಕರು ಹಾಗೂ ದೆಹಲಿ ಮೂಲದ ಓರ್ವನನ್ನು ಸೆರೆ ಹಿಡಿಯಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗ್ಲಾಡಿವಿನ್ ಜಿಂಟೋ ಜಾಯ್, ದಿನೇಶ್ ಸಿಂಗ್ ರಾವತ್, ಅಬ್ದುಲ್ ಮಜೀದ್, ರಾಹುಲ್ ಬಂಧಿತ ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸ್ಕಿಮ್ಮಿಂಗ್ ಮಷೀನ್, ಕ್ಯಾಮರಾ, ಕಾರ್ಡ್ ರೀಡರ್, ನಕಲಿ ಎಟಿಎಂ ಕಾರ್ಡ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಬಂಧನ ವೇಳೆ ಪರಾರಿಯಾಗಲು ಯತ್ನಿಸಿದ್ದರಿಂದ ಓರ್ವನಿಗೆ ಗಾಯವಾಗಿದೆ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನವೆಂಬರ್​ನಿಂದ ಈವರೆಗೆ 60ಕ್ಕೂ ಹೆಚ್ಚು ಕಡೆಗಳಲ್ಲಿ ಸ್ಕಿಮ್ಮಿಂಗ್ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳೂರು ನಗರದಲ್ಲೇ ಒಟ್ಟು 22 ಪ್ರಕರಣ ದಾಖಲಾಗಿದೆ. ನಿವೃತ್ತ ನೌಕರರು, ವ್ಯವಹಾರಸ್ಥರ ಅಕೌಂಟ್​ಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಸುತ್ತಮುತ್ತಲ ಜಿಲ್ಲೆ, ಹೊರ ರಾಜ್ಯದಲ್ಲಿ 60ಕ್ಕೂ ಹೆಚ್ಚು ಪ್ರಕರಣ ನಡೆದಿದೆ. 30 ಲಕ್ಷಕ್ಕೂ ಹೆಚ್ಚು ಹಣ ಲಪಟಾಯಿಸಿರುವುದು ತಿಳಿದು ಬಂದಿದೆ. ಆರೋಪಿಗಳು ಸ್ಥಳೀಯವಾಗಿ ಗುಂಪು ಕಟ್ಟಿಕೊಂಡು ಕೃತ್ಯ ಮಾಡುತ್ತಿದ್ದರು. ಇನ್ನಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

4 arrest in fraud atm in mangaluru

ಎಟಿಎಂನಲ್ಲಿ ಸ್ಕಿಮ್ಮಿಂಗ್ ಮಷಿನ್​ ಅಳವಡಿಸಿ ವಂಚನೆಗೆ ಯತ್ನಿಸಿದ್ದ ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ

ಇದನ್ನೂ ಓದಿ: ATM Theft | ಎಟಿಎಂಗೆ ತುಂಬಬೇಕಿದ್ದ ಹಣ ಎಗರಿಸಿ ಅತ್ತೆ ಮಗಳ ಜತೆ ಎಸ್ಕೇಪ್ ಆಗಿದ್ದ ಖದೀಮ ಅರೆಸ್ಟ್

ಇದನ್ನೂ ಓದಿ: ಎಟಿಎಂ ಮಷಿನ್ ಕಟ್ ಮಾಡಿ ಹಣ ದರೋಡೆಗೆ ಯತ್ನ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್