AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ಕ್ಕೂ ಹೆಚ್ಚು ಸೈಟ್‌ಗಳಿಗೆ ನಕಲಿ ದಾಖಲೆ‌ ಸೃಷ್ಟಿಸಿದ ಆರೋಪ: ನಾಲ್ವರು BDA ಇಂಜಿನಿಯರ್ಸ್​ ಪೊಲೀಸ್ ಕಸ್ಟಡಿಗೆ

BDA 30ಕ್ಕೂ ಹೆಚ್ಚು ಸೈಟ್‌ಗಳಿಗೆ ನಕಲಿ ದಾಖಲೆ‌ ಸೃಷ್ಟಿಸಿರುವ ಆರೋಪದಡಿ ಬಂಧನವಾಗಿದ್ದ ನಾಲ್ವರು BDA ಇಂಜಿನಿಯರ್‌ಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಫೆ.22ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ 4ನೇ ACMM ನ್ಯಾಯಾಲಯದಿಂದ ಆದೇಶ ನೀಡಲಾಗಿದೆ.

30ಕ್ಕೂ ಹೆಚ್ಚು ಸೈಟ್‌ಗಳಿಗೆ ನಕಲಿ ದಾಖಲೆ‌ ಸೃಷ್ಟಿಸಿದ ಆರೋಪ: ನಾಲ್ವರು BDA ಇಂಜಿನಿಯರ್ಸ್​ ಪೊಲೀಸ್ ಕಸ್ಟಡಿಗೆ
ಬಿಡಿಎ ಹೆಡ್ ಆಫೀಸ್
KUSHAL V
|

Updated on:Feb 15, 2021 | 5:31 PM

Share

ಬೆಂಗಳೂರು: 30ಕ್ಕೂ ಹೆಚ್ಚು ಸೈಟ್‌ಗಳಿಗೆ ನಕಲಿ ದಾಖಲೆ‌ ಸೃಷ್ಟಿಸಿರುವ ಆರೋಪದಡಿ ಬಂಧನವಾಗಿದ್ದ ನಾಲ್ವರು BDA ಇಂಜಿನಿಯರ್‌ಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಫೆ.22ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ 4ನೇ ACMM ನ್ಯಾಯಾಲಯ ಆದೇಶ ನೀಡಿದೆ. ಅರೆಸ್ಟ್​ ಆಗಿದ್ದ BDA ಉತ್ತರ ವಿಭಾಗದ ಇಂಜಿನಿಯರ್‌ಗಳಾದ ಶ್ರೀರಾಮ್‌, M.S.ಶಂಕರಮೂರ್ತಿ, K.N.ರವಿಕುಮಾರ್ ಹಾಗೂ ಶಬೀರ್​ರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶಕ್ಕೆ ನೀಡಲಾಗಿದೆ.

30ಕ್ಕೂ ಹೆಚ್ಚು ಸೈಟ್‌ಗಳಿಗೆ ನಕಲಿ ದಾಖಲೆ‌ ಸೃಷ್ಟಿಸಿರುವ ಆರೋಪದಡಿ ಐವರು BDA ಇಂಜಿನಿಯರ್‌ಗಳನ್ನು ಪೊಲೀಸರು ಬಂಧಿಸಿದ್ದರು. ಪ್ರಾಧಿಕಾರದ ಆಯುಕ್ತರ ಸೂಚನೆ ಮೇರೆಗೆ ಕೇಸ್ ದಾಖಲಿಸಿ ಶೇಷಾದ್ರಿಪುರಂ ಠಾಣೆಯ ಪೊಲೀಸರು ಐವರನ್ನು ಬಂಧಿಸಿದ್ದರು.

ಇದನ್ನೂ ಓದಿ: 30ಕ್ಕೂ ಹೆಚ್ಚು ಸೈಟ್​ಗಳಿಗೆ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ: ಐವರು BDA ಇಂಜಿನಿಯರ್ಸ್​ ಜೈಲುಪಾಲು

Published On - 5:30 pm, Mon, 15 February 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!