AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದಿನಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ.. ಮುಂಜಾಗ್ರತಾ ಕ್ರಮವಾಗಿ 4 ದಿನ ಕೊವಿಡ್ ಲಸಿಕೆ ಅಭಿಯಾನ ಸ್ಥಗಿತ..!

5 ವರ್ಷದೊಳಗಿನ ಮಕ್ಕಳಿಗೆ ಇಂದಿನಿಂದ ಫೆ.3ರವರೆಗೆ ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಹಿಸಿ ಪೋಲಿಯೋ ಲಸಿಕೆ ನಡೆಸಬೇಕು. ಇದಕ್ಕೆ ಹೆಚ್ಚಿನ ಸಮಯಾವಕಾಶ ಬೇಕಾದ ಹಿನ್ನೆಲೆಯಲ್ಲಿ ಕೊವಿಡ್ ಲಸಿಕೆ ಅಭಿಯಾನವನ್ನು ಸ್ಥಗಿತಗೊಳಿಸಲಾಗಿದೆ.

ರಾಜ್ಯದಲ್ಲಿ ಇಂದಿನಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ.. ಮುಂಜಾಗ್ರತಾ ಕ್ರಮವಾಗಿ 4 ದಿನ ಕೊವಿಡ್ ಲಸಿಕೆ ಅಭಿಯಾನ ಸ್ಥಗಿತ..!
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
|

Updated on:Jan 31, 2021 | 7:11 AM

Share

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 4 ದಿನ ಪೋಲಿಯೋ ಲಸಿಕೆ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆಯಿಂದಾಗಿ ಇಂದಿನಿಂದ 4 ದಿನ ರಾಜ್ಯದಲ್ಲಿ ಕೊವಿಡ್ ಲಸಿಕೆ ಅಭಿಯಾನವಿರುವುದಿಲ್ಲ.

5 ವರ್ಷದೊಳಗಿನ ಮಕ್ಕಳಿಗೆ ಇಂದಿನಿಂದ ಫೆ.3ರವರೆಗೆ ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಹಿಸಿ ಪೋಲಿಯೋ ಲಸಿಕೆ ನಡೆಸಬೇಕು. ಇದಕ್ಕೆ ಹೆಚ್ಚಿನ ಸಮಯಾವಕಾಶ ಬೇಕಾದ ಹಿನ್ನೆಲೆಯಲ್ಲಿ ಕೊವಿಡ್ ಲಸಿಕೆ ಅಭಿಯಾನವನ್ನು ಸ್ಥಗಿತಗೊಳಿಸಲಾಗಿದೆ. 4 ದಿನ ಕೊವಿಡ್ ಲಸಿಕೆ ಕಾರ್ಯಕ್ರಮ ನಡೆಸದಂತೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ಕುಮಾರ್ ಪಾಂಡೆ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಜನವರಿ 31 ರಂದು 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ: ಸಚಿವ ಕೆ. ಸುಧಾಕರ್

Published On - 7:10 am, Sun, 31 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್