AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು-ಕ್ರೂಸರ್​ ನಡುವೆ ಭೀಕರ ಅಪಘಾತ; ಚಿಕಿತ್ಸೆಗೆ ಹೊರಟ್ಟಿದ್ದ ನಾಲ್ಕು ಮಂದಿ ಸ್ಥಳದಲ್ಲೇ ಸಾವು

ಮೃತರು ರಾಯಚೂರಿನ ಮಾನ್ವಿಯ ವಿಠ್ಠಲ ನಗರದ ನಿವಾಸಿಗಳಾಗಿದ್ದು, ಕಾರವಾರದ ಹಲಗಾಕ್ಕೆ, ಪಾರ್ಶ್ವವಾಯು ಚಿಕಿತ್ಸೆಗಾಗಿ ಹೋಗುತ್ತಿದ್ದರು.

ಕಾರು-ಕ್ರೂಸರ್​ ನಡುವೆ ಭೀಕರ ಅಪಘಾತ; ಚಿಕಿತ್ಸೆಗೆ ಹೊರಟ್ಟಿದ್ದ ನಾಲ್ಕು ಮಂದಿ ಸ್ಥಳದಲ್ಲೇ ಸಾವು
ಧಾರವಾಡ ಜಿಲ್ಲೆ ಅಣ್ಣಿಗೇರಿ ಸಮೀಪ ಬುಧವಾರ ಸಂಭವಿಸಿದ ಅಪಘಾತದಿಂದ ನಜ್ಜುಗುಜ್ಜಾಗಿರುವ ಕಾರು
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Nov 25, 2020 | 11:18 AM

Share

ಧಾರವಾಡ: ಕಾರು ಮತ್ತು ಕ್ರೂಸರ್​ ನಡುವೆ ಡಿಕ್ಕಿಯಾಗಿ, ನಾಲ್ವರು ದಾರುಣವಾಗಿ ಮೃತಪಟ್ಟ ದುರ್ಘಟನೆ ಅಣ್ಣಿಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್​ನಲ್ಲಿ ನಡೆದಿದೆ.

ಕಾರಿನಲ್ಲಿದ್ದ ಸಣ್ಣಗಂಗಣ್ಣ, ನಾಗಮ್ಮ, ಹನುಮಂತು ಮತ್ತು ಈರಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ರಾಯಚೂರಿನ ಮಾನ್ವಿಯ ವಿಠ್ಠಲ ನಗರದ ನಿವಾಸಿಗಳಾಗಿದ್ದು, ಕಾರವಾರದ ಹಲಗಾಕ್ಕೆ, ಪಾರ್ಶ್ವವಾಯು ಚಿಕಿತ್ಸೆಗಾಗಿ ಹೋಗುತ್ತಿದ್ದರು.

ಸಣ್ಣೀರಣ್ಣ, ಲಕ್ಷ್ಮೀ, ಕ್ರೂಸರ್ ಚಾಲಕ ಮಲ್ಲಪ್ಪ ಗಿಡ್ಡಣ್ಣನವರ್​ ತೀವ್ರ ಗಾಯೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮದುವೆಗೆ ಹೋಗಿದ್ದ ಮೂವರು ಯುವಕರು, ಓರ್ವ ಯುವತಿ ಜಲಸಮಾಧಿ..

Published On - 10:15 am, Wed, 25 November 20

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ