AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು-ಕ್ರೂಸರ್​ ನಡುವೆ ಭೀಕರ ಅಪಘಾತ; ಚಿಕಿತ್ಸೆಗೆ ಹೊರಟ್ಟಿದ್ದ ನಾಲ್ಕು ಮಂದಿ ಸ್ಥಳದಲ್ಲೇ ಸಾವು

ಮೃತರು ರಾಯಚೂರಿನ ಮಾನ್ವಿಯ ವಿಠ್ಠಲ ನಗರದ ನಿವಾಸಿಗಳಾಗಿದ್ದು, ಕಾರವಾರದ ಹಲಗಾಕ್ಕೆ, ಪಾರ್ಶ್ವವಾಯು ಚಿಕಿತ್ಸೆಗಾಗಿ ಹೋಗುತ್ತಿದ್ದರು.

ಕಾರು-ಕ್ರೂಸರ್​ ನಡುವೆ ಭೀಕರ ಅಪಘಾತ; ಚಿಕಿತ್ಸೆಗೆ ಹೊರಟ್ಟಿದ್ದ ನಾಲ್ಕು ಮಂದಿ ಸ್ಥಳದಲ್ಲೇ ಸಾವು
ಧಾರವಾಡ ಜಿಲ್ಲೆ ಅಣ್ಣಿಗೇರಿ ಸಮೀಪ ಬುಧವಾರ ಸಂಭವಿಸಿದ ಅಪಘಾತದಿಂದ ನಜ್ಜುಗುಜ್ಜಾಗಿರುವ ಕಾರು
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Nov 25, 2020 | 11:18 AM

Share

ಧಾರವಾಡ: ಕಾರು ಮತ್ತು ಕ್ರೂಸರ್​ ನಡುವೆ ಡಿಕ್ಕಿಯಾಗಿ, ನಾಲ್ವರು ದಾರುಣವಾಗಿ ಮೃತಪಟ್ಟ ದುರ್ಘಟನೆ ಅಣ್ಣಿಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್​ನಲ್ಲಿ ನಡೆದಿದೆ.

ಕಾರಿನಲ್ಲಿದ್ದ ಸಣ್ಣಗಂಗಣ್ಣ, ನಾಗಮ್ಮ, ಹನುಮಂತು ಮತ್ತು ಈರಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ರಾಯಚೂರಿನ ಮಾನ್ವಿಯ ವಿಠ್ಠಲ ನಗರದ ನಿವಾಸಿಗಳಾಗಿದ್ದು, ಕಾರವಾರದ ಹಲಗಾಕ್ಕೆ, ಪಾರ್ಶ್ವವಾಯು ಚಿಕಿತ್ಸೆಗಾಗಿ ಹೋಗುತ್ತಿದ್ದರು.

ಸಣ್ಣೀರಣ್ಣ, ಲಕ್ಷ್ಮೀ, ಕ್ರೂಸರ್ ಚಾಲಕ ಮಲ್ಲಪ್ಪ ಗಿಡ್ಡಣ್ಣನವರ್​ ತೀವ್ರ ಗಾಯೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮದುವೆಗೆ ಹೋಗಿದ್ದ ಮೂವರು ಯುವಕರು, ಓರ್ವ ಯುವತಿ ಜಲಸಮಾಧಿ..

Published On - 10:15 am, Wed, 25 November 20

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ