AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಬೈಕ್​ಗೆ ಕಾರು​ ಡಿಕ್ಕಿ: ನಾಲ್ವರು ಸವಾರರು ಸ್ಥಳದಲ್ಲೇ ಸಾವು, ಯಾವೂರಲ್ಲಿ?

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರು ಬಳಿ ಸರಣಿ ಅಪಘಾತ ನಡೆದಿದ್ದು ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಎರಡು ಬೈಕ್​ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ.

ಎರಡು ಬೈಕ್​ಗೆ ಕಾರು​ ಡಿಕ್ಕಿ: ನಾಲ್ವರು ಸವಾರರು ಸ್ಥಳದಲ್ಲೇ ಸಾವು, ಯಾವೂರಲ್ಲಿ?
ಅಪಘಾತದ ಭೀಕರ ದೃಶ್ಯಗಳು
KUSHAL V
|

Updated on: Jan 24, 2021 | 11:10 PM

Share

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರು ಬಳಿ ಸರಣಿ ಅಪಘಾತ ನಡೆದಿದ್ದು ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಎರಡು ಬೈಕ್​ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ.

ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಹನುಮಂತ ಕಾಂಬಳೆ(38), ಯಮನವ್ವ ಬಿದರಿ(58), ಮಹದೇವ ಬಿದರಿ(32) ಮತ್ತು ಅಮೋಘಿ ಡವಳೇಶ್ವರ(26) ಮೃತಪಟ್ಟಿದ್ದಾರೆ.

ಜಮಖಂಡಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಮೊದಲು ಒಂದು ಬೈಕ್​ಗೆ ಡಿಕ್ಕಿಯಾಗಿದೆ. ನಂತರ 100 ಮೀ. ಅಂತರದಲ್ಲಿ ಮತ್ತೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಇನ್ನು, ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ.

ಟಿಪ್ಪರ್​ಗೆ ಬೈಕ್​ ಡಿಕ್ಕಿ: ಬೈಕ್​​ ಸವಾರ ಸ್ಥಳದಲ್ಲೇ ಸಾವು ಇತ್ತ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣದಲ್ಲಿ ಟಿಪ್ಪರ್​ಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಅಸುನೀಗಿರುವ ಘಟನೆ ನಡೆದಿದೆ. ಕುಮಾರಪಟ್ಟಣದ ನಾಗರಾಜ ಕಲಕೋಟಿ(25) ಮೃತ ದುರ್ದೈವಿ.

ಇನ್ನು, ಅಪಘಾತದಲ್ಲಿ ಮತ್ತೊಬ್ಬರಿಗೆ ಗಾಯಗಳಾಗಿದ್ದು ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸೂಕ್ತ ಸಮಯಕ್ಕೆ ಬಾರದ ಆ್ಯಂಬುಲೆನ್ಸ್​: ಆಸ್ಪತ್ರೆಯ ಗಾಜುಗಳನ್ನು ಒಡೆದು ಮೃತರ ಕುಟುಂಬಸ್ಥರ ಆಕ್ರೋಶ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!