AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ನಾಲ್ಕು ತಿಂಗಳ ಮಗುವಿಗೂ ಕೊರೊನಾ! 9 ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಲಬುರಗಿ: ರಾಜ್ಯಕ್ಕೆ ಕೊರೊನಾ ಎಂಟ್ರಿ ಆದಾಗ ಮೊದ್ಲು ಸದ್ದು ಮಾಡಿದ್ದೆ ಕಲಬುರಗಿಯಲ್ಲಿ. ಅದರಲ್ಲೂ ಈಗ ಮಕ್ಕಳಲ್ಲೂ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಪೋಷಕರಲ್ಲಿ ಕೊರೊನಾ ಭೀತಿ ಬೆಂಬಿಡದೆ ಕಾಡ್ತಿದೆ. ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಮಕ್ಕಳನ್ನೂ ಬಿಟ್ಟು ಬಿಡದೇ ಕಾಡ್ತಿದೆ ಕೊರೊನಾ: ಜಿಲ್ಲೆಯಲ್ಲಿ ಇಲ್ಲಿವರಗೆ ಒಂಬತ್ತು ಮಕ್ಕಳಿಗೆ ಕೊರೊನಾ ಸೋಂಕು ದೃಢವಾಗಿದೆ. ನಾಲ್ಕು ತಿಂಗಳ ಮಗುವಿಗೂ ಕೊರೊನಾ ಸೋಂಕು ತಗುಲಿದೆ. 18 ವರ್ಷದೊಳಗಿನ 8 ಮಕ್ಕಳಿಗೆ ಕೊರೊನಾ ಸೋಂಕು ಹರಡಿದೆ. ಕೆಲ ಮಕ್ಕಳಿಗೆ ಹೆತ್ತವರಿಂದ ಸೋಂಕು ತಗುಲಿದ್ರೆ, […]

ಕಲಬುರಗಿಯಲ್ಲಿ ನಾಲ್ಕು ತಿಂಗಳ ಮಗುವಿಗೂ ಕೊರೊನಾ! 9 ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಸಾಧು ಶ್ರೀನಾಥ್​
|

Updated on: Apr 27, 2020 | 9:10 AM

Share

ಕಲಬುರಗಿ: ರಾಜ್ಯಕ್ಕೆ ಕೊರೊನಾ ಎಂಟ್ರಿ ಆದಾಗ ಮೊದ್ಲು ಸದ್ದು ಮಾಡಿದ್ದೆ ಕಲಬುರಗಿಯಲ್ಲಿ. ಅದರಲ್ಲೂ ಈಗ ಮಕ್ಕಳಲ್ಲೂ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಪೋಷಕರಲ್ಲಿ ಕೊರೊನಾ ಭೀತಿ ಬೆಂಬಿಡದೆ ಕಾಡ್ತಿದೆ. ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಮಕ್ಕಳನ್ನೂ ಬಿಟ್ಟು ಬಿಡದೇ ಕಾಡ್ತಿದೆ ಕೊರೊನಾ: ಜಿಲ್ಲೆಯಲ್ಲಿ ಇಲ್ಲಿವರಗೆ ಒಂಬತ್ತು ಮಕ್ಕಳಿಗೆ ಕೊರೊನಾ ಸೋಂಕು ದೃಢವಾಗಿದೆ. ನಾಲ್ಕು ತಿಂಗಳ ಮಗುವಿಗೂ ಕೊರೊನಾ ಸೋಂಕು ತಗುಲಿದೆ. 18 ವರ್ಷದೊಳಗಿನ 8 ಮಕ್ಕಳಿಗೆ ಕೊರೊನಾ ಸೋಂಕು ಹರಡಿದೆ. ಕೆಲ ಮಕ್ಕಳಿಗೆ ಹೆತ್ತವರಿಂದ ಸೋಂಕು ತಗುಲಿದ್ರೆ, ಇನ್ನು ಕೆಲ ಮಕ್ಕಳಿಗೆ ಕೊರೊನಾ ಹೇಗೆ ಬಂದಿದೆ ಅನ್ನೋದೆ ಗೊತ್ತಾಗುತ್ತಿಲ್ಲಾ.

ಹೆತ್ತವರಿಗೆ ಕೊರೊನಾ ಇಲ್ಲಾ ಅಂದ್ರು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂಬತ್ತು ಮಕ್ಕಳಿಗೆ ಕಲಬುರಗಿಯ ಇಎಸ್​ಐ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈ ರೀತಿ ಕಲಬುರಗಿಯಲ್ಲಿ ಕೊರೊನಾ ಸೋಂಕು ಚಿಕ್ಕ ಮಕ್ಕಳನ್ನೂ ಬಿಡದೆ ಹಿಂಸಿಸುತ್ತಿದೆ. ಮಕ್ಕಳಿಗೆ ಚಿಕಿತ್ಸೆ ನೀಡುವುದು ವೈದ್ಯರಿಗೆ ಸವಾಲೇ ಆಗಿದೆ.

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ