AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ನಾಲ್ಕು ತಿಂಗಳ ಮಗುವಿಗೂ ಕೊರೊನಾ! 9 ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಲಬುರಗಿ: ರಾಜ್ಯಕ್ಕೆ ಕೊರೊನಾ ಎಂಟ್ರಿ ಆದಾಗ ಮೊದ್ಲು ಸದ್ದು ಮಾಡಿದ್ದೆ ಕಲಬುರಗಿಯಲ್ಲಿ. ಅದರಲ್ಲೂ ಈಗ ಮಕ್ಕಳಲ್ಲೂ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಪೋಷಕರಲ್ಲಿ ಕೊರೊನಾ ಭೀತಿ ಬೆಂಬಿಡದೆ ಕಾಡ್ತಿದೆ. ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಮಕ್ಕಳನ್ನೂ ಬಿಟ್ಟು ಬಿಡದೇ ಕಾಡ್ತಿದೆ ಕೊರೊನಾ: ಜಿಲ್ಲೆಯಲ್ಲಿ ಇಲ್ಲಿವರಗೆ ಒಂಬತ್ತು ಮಕ್ಕಳಿಗೆ ಕೊರೊನಾ ಸೋಂಕು ದೃಢವಾಗಿದೆ. ನಾಲ್ಕು ತಿಂಗಳ ಮಗುವಿಗೂ ಕೊರೊನಾ ಸೋಂಕು ತಗುಲಿದೆ. 18 ವರ್ಷದೊಳಗಿನ 8 ಮಕ್ಕಳಿಗೆ ಕೊರೊನಾ ಸೋಂಕು ಹರಡಿದೆ. ಕೆಲ ಮಕ್ಕಳಿಗೆ ಹೆತ್ತವರಿಂದ ಸೋಂಕು ತಗುಲಿದ್ರೆ, […]

ಕಲಬುರಗಿಯಲ್ಲಿ ನಾಲ್ಕು ತಿಂಗಳ ಮಗುವಿಗೂ ಕೊರೊನಾ! 9 ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಸಾಧು ಶ್ರೀನಾಥ್​
|

Updated on: Apr 27, 2020 | 9:10 AM

Share

ಕಲಬುರಗಿ: ರಾಜ್ಯಕ್ಕೆ ಕೊರೊನಾ ಎಂಟ್ರಿ ಆದಾಗ ಮೊದ್ಲು ಸದ್ದು ಮಾಡಿದ್ದೆ ಕಲಬುರಗಿಯಲ್ಲಿ. ಅದರಲ್ಲೂ ಈಗ ಮಕ್ಕಳಲ್ಲೂ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಪೋಷಕರಲ್ಲಿ ಕೊರೊನಾ ಭೀತಿ ಬೆಂಬಿಡದೆ ಕಾಡ್ತಿದೆ. ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಮಕ್ಕಳನ್ನೂ ಬಿಟ್ಟು ಬಿಡದೇ ಕಾಡ್ತಿದೆ ಕೊರೊನಾ: ಜಿಲ್ಲೆಯಲ್ಲಿ ಇಲ್ಲಿವರಗೆ ಒಂಬತ್ತು ಮಕ್ಕಳಿಗೆ ಕೊರೊನಾ ಸೋಂಕು ದೃಢವಾಗಿದೆ. ನಾಲ್ಕು ತಿಂಗಳ ಮಗುವಿಗೂ ಕೊರೊನಾ ಸೋಂಕು ತಗುಲಿದೆ. 18 ವರ್ಷದೊಳಗಿನ 8 ಮಕ್ಕಳಿಗೆ ಕೊರೊನಾ ಸೋಂಕು ಹರಡಿದೆ. ಕೆಲ ಮಕ್ಕಳಿಗೆ ಹೆತ್ತವರಿಂದ ಸೋಂಕು ತಗುಲಿದ್ರೆ, ಇನ್ನು ಕೆಲ ಮಕ್ಕಳಿಗೆ ಕೊರೊನಾ ಹೇಗೆ ಬಂದಿದೆ ಅನ್ನೋದೆ ಗೊತ್ತಾಗುತ್ತಿಲ್ಲಾ.

ಹೆತ್ತವರಿಗೆ ಕೊರೊನಾ ಇಲ್ಲಾ ಅಂದ್ರು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂಬತ್ತು ಮಕ್ಕಳಿಗೆ ಕಲಬುರಗಿಯ ಇಎಸ್​ಐ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈ ರೀತಿ ಕಲಬುರಗಿಯಲ್ಲಿ ಕೊರೊನಾ ಸೋಂಕು ಚಿಕ್ಕ ಮಕ್ಕಳನ್ನೂ ಬಿಡದೆ ಹಿಂಸಿಸುತ್ತಿದೆ. ಮಕ್ಕಳಿಗೆ ಚಿಕಿತ್ಸೆ ನೀಡುವುದು ವೈದ್ಯರಿಗೆ ಸವಾಲೇ ಆಗಿದೆ.

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು