AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು. ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದೆ.

ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 15, 2024 | 5:25 PM

Share

ಬೆಂಗಳೂರು, ಸೆಪ್ಟೆಂಬರ್​ 15: ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಬೆಂಗಳೂರಿನ ಬನಶಂಕರಿ ಠಾಣೆ ಪಿಎಸ್​ಐ ಸೇರಿದಂತೆ ನಾಲ್ವರ ಪೊಲೀಸರ ಅಮಾನತು (suspended) ಮಾಡಲಾಗಿದೆ. ಬನಶಂಕರಿ ಠಾಣೆ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್​ಟೇಬಲ್​ಗಳಾದ ಸತೀಶ್ ಬಗಲಿ, ತಿಮ್ಮಪ್ಪ ಪೂಜಾರ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಆದೇಶ ಹೊರಡಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು.

ಇದನ್ನೂ ಓದಿ: ತುಮಕೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದುರ್ಘಟನೆ: ತಂದೆ, ಮಗ ಸೇರಿ ಮೂವರು ಸಾವು

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಫೀಮು ಮಾರುತ್ತಿದ್ದಾರೆಂದು ಕದಿರೇನಹಳ್ಳಿಯ ಇಬ್ಬರ ವಿರುದ್ಧ ರಾಜನ್, ಚೈತ್ರಾ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದಾರೆಂದು ಕಮಿಷನರ್​​ಗೆ ಜೈಲಿಗೆ ಹೋಗಿದ್ದವರ ಸಂಬಂಧಿಕರು ಆಯುಕ್ತರಿಗೆ ದೂರು ನೀಡಿದ್ದರು. ಹಾಗಾಗಿ ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದ್ದು, ತಪ್ಪು ಮಾಹಿತಿ ನೀಡಿದ್ದ ರಾಜನ್, ಚೈತ್ರಾರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಲಬ್ ನಲ್ಲಿ ಪಾರ್ಟಿ ಮಾಡಿದ ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ: ಅಮಾನತು

ಹಾಸನ: ಕ್ಲಬ್​ನಲ್ಲಿ ಪಾರ್ಟಿ ಮಾಡಿ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸುಬ್ರಹ್ಮಣ್ಯ, ತಾಲ್ಲೂಕಿನ ಹಳೆಬೀಡು ವೃತ್ತದ ಸರ್ಕಲ್ ಇನ್ಸಪೆಕ್ಟರ್ ಜಯರಾಂ ಹಾಗೂ ಬೇಲೂರು ಠಾಣೆಯ ಪಿಎಸ್​ಐ ಪ್ರವೀಣ್ ಸೇರಿ ಮೂವರನ್ನ ಅಮಾನತು ಮಾಡಿ ಹಾಸನ ಎಸ್ಪಿ ಮೊಹಮದ್ ಸುಜೀತಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಸೆಪ್ಟೆಂಬರ್ 3ರಂದು ಅಧಿಕಾರಿಗಳು ಸೇರಿ ಸಣ್ಣದೊಂದು ಡಿನ್ನರ್ ಪಾರ್ಟಿ ಮಾಡಿದ್ದಾರೆ. ಈ ವೇಳೆ ಊಟ ಮುಗಿಸಿ ಹೊರಡುವ ವೇಳೆ ಬಿಲ್ ವಿಚಾರಕ್ಕೆ ಕ್ಲಬ್ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂಬ ಬಗ್ಗೆ ಕೇಳಿ ಬಂದ ದೂರು ಆಧರಿಸಿ ತನಿಖೆ ನಡೆಸಿದ ಎಸ್​ಪಿ ತನಿಖಾ ವರದಿ ಪಡೆದು ಅಮಾನತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್