AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

S R Morey death: 4 ಬಾರಿ ಶಾಸಕ, ಮಾಜಿ ಸಚಿವ ಎಸ್. ಆರ್‌. ಮೋರೆ‌ ಜನ್ಮದಿನದಂದೇ ವಿಧಿವಶ

ಮಾಜಿ ಸಚಿವ ಎಸ್.ಆರ್‌. ಮೋರೆ‌ ಧಾರವಾಡದ ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 82 ವರ್ಷದ ಎಸ್.ಆರ್‌. ಮೋರೆ‌ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು.

S R Morey death: 4 ಬಾರಿ ಶಾಸಕ, ಮಾಜಿ ಸಚಿವ ಎಸ್. ಆರ್‌. ಮೋರೆ‌ ಜನ್ಮದಿನದಂದೇ ವಿಧಿವಶ
S R Morey death: ಧಾರವಾಡ: 4 ಬಾರಿ ಶಾಸಕ, ಮಾಜಿ ಸಚಿವ ಎಸ್. ಆರ್‌. ಮೋರೆ‌ ಜನ್ಮದಿನದಂದೇ ವಿಧಿವಶ
TV9 Web
| Edited By: ಸಾಧು ಶ್ರೀನಾಥ್​|

Updated on:Dec 09, 2021 | 9:14 AM

Share

ಧಾರವಾಡ: ಮಾಜಿ ಸಚಿವ ಎಸ್.ಆರ್‌. ಮೋರೆ‌ ಧಾರವಾಡದ ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 82 ವರ್ಷದ ಎಸ್.ಆರ್‌. ಮೋರೆ‌ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಎಸ್. ಆರ್‌. ಮೋರೆ ಅವರು 4 ಬಾರಿ ಧಾರವಾಡದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಸಚಿವರಾಗಿದ್ದರು. ಧರಂಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. ವಿಧಿಯಾಟವೆಂಬಂತೆ ಜನ್ಮದಿನದಂದೇ ಎಸ್.ಆರ್‌.ಮೋರೆ‌ ನಿಧನ ಹೊಂದಿದ್ದಾರೆ.

ಇದನ್ನೂ ಓದಿ:

ತಮಿಳುನಾಡು ಪೊಲೀಸರಿಂದ ರಸ್ತೆ ಮಾರ್ಗ ವ್ಯವಸ್ಥೆಯಾಗಿತ್ತು, ಆದರೆ ರಾವತ್ ಪ್ಲ್ಯಾನ್ ಪ್ರಕಾರ ಹೆಲಿಕಾಪ್ಟರ್​​ನಲ್ಲಿ​​ ಪ್ರಯಾಣ

Published On - 9:11 am, Thu, 9 December 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ