AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ

ಸರ್ಕಾರದ ಕೆಐಎಡಿಬಿ ರಿಯಲ್ ಎಸ್ಟೇಟ್ ಏಜೆಂಟ್ ಆಗುತ್ತಿದೆ. ಕೈಗಾರಿಕೆಗಳಿಗೆ ರೈತರ ಜಮೀನು ವಶಪಡಿಸಿಕೊಂಡು ಮಾರಾಟ ಮಾಡುತ್ತಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ
ಕೆಐಎಡಿಬಿ ಕಚೇರಿ
ರಾಜೇಶ್ ದುಗ್ಗುಮನೆ
| Edited By: |

Updated on:Jan 31, 2021 | 8:19 AM

Share

ಬೆಂಗಳೂರು: ಕೈಗಾರಿಕೆಗಳಿಗೆ ರೈತರ ಜಮೀನು ವಶಪಡಿಸಿಕೊಂಡು ಮಾರಾಟ ಮಾಡುತ್ತಿರುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಮೂಲ ಉದ್ದೇಶ ಮರೆತು ಸರ್ಕಾರಿ ಜಾಗ ಮಾರಾಟ ಮಾಡುತ್ತಿವೆ ಎಂಬುದಾಗಿ ಗ್ರಾಫೈಟ್ ಇಂಡಿಯಾ ಲಿಮಿಟೆಡ್ ಕಂಪನಿ ವಿರುದ್ಧ ಆರೋಪದ ಮಾತು ಕೇಳಿ ಬರುತ್ತಿದೆ.

ಅಪಾರ್ಟ್‌ಮೆಂಟ್‌ ನಿರ್ಮಾಣ ಮಾಡಲು 1979-80ರಲ್ಲಿ 5 ಲಕ್ಷ ರೂ.ಗೆ 40 ಎಕರೆ ಜಮೀನು ಸರ್ಕಾರದಿಂದ ಮಂಜೂರು ಮಾಡಲಾಗಿತ್ತು. ಬಳಿಕ ಐಟಿಬಿಟಿ ಬಂದ ಮೇಲೆ ಪರಿಸರ ಮಾಲಿನ್ಯವಾಗುತ್ತೆ ಎಂದು ಕೆಲಸಗಳನ್ನು ಅಲ್ಲಿಗೆ ನಿಲ್ಲಿಸಲಾಯಿತು. ಇದನ್ನೆಲ್ಲ ನೋಡಿಯೂ KIADB ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

KIADB ಅಧಿಕಾರಿಗಳ ಜೊತೆ ಸೇರಿ ಗ್ರಾಫೈಟ್ ಇಂಡಿಯಾ 2,200 ಕೋಟಿಗೆ ಮಾರುತ್ತಿದೆ. ಈ ಮೂಲಕ ಸರ್ಕಾರದ KIADB ರಿಯಲ್ ಎಸ್ಟೇಟ್ ಏಜೆಂಟ್ ಆಗುತ್ತಿದೆ. ಮಾರಾಟ ಮಾಡುತ್ತಿರುವ ಜಾಗವನ್ನ KIADB ವಾಪಸ್ಸು ಪಡೆಯಬೇಕು. ಮೂಲ ಉದ್ದೇಶವನ್ನ ಮರೆತು ಮಾರಾಟ ಮಾಡಲಾಗುತ್ತಿದೆ. ಇದನ್ನ ಕೂಡಲೇ ಹಿಂತಿರುಗಿಸಬೇಕು ಎಂದು ವಕೀಲ‌ ಅಮೃತೇಶ್ ಎಂಬುವವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಅಮಾಯಕ ರೈತರ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಕೇಸ್ ಸಿಬಿಐಗೆ ಹಸ್ತಾಂತರ

Published On - 8:03 am, Sun, 31 January 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ