AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ

ಸರ್ಕಾರದ ಕೆಐಎಡಿಬಿ ರಿಯಲ್ ಎಸ್ಟೇಟ್ ಏಜೆಂಟ್ ಆಗುತ್ತಿದೆ. ಕೈಗಾರಿಕೆಗಳಿಗೆ ರೈತರ ಜಮೀನು ವಶಪಡಿಸಿಕೊಂಡು ಮಾರಾಟ ಮಾಡುತ್ತಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ
ಕೆಐಎಡಿಬಿ ಕಚೇರಿ
ರಾಜೇಶ್ ದುಗ್ಗುಮನೆ
| Edited By: |

Updated on:Jan 31, 2021 | 8:19 AM

Share

ಬೆಂಗಳೂರು: ಕೈಗಾರಿಕೆಗಳಿಗೆ ರೈತರ ಜಮೀನು ವಶಪಡಿಸಿಕೊಂಡು ಮಾರಾಟ ಮಾಡುತ್ತಿರುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಮೂಲ ಉದ್ದೇಶ ಮರೆತು ಸರ್ಕಾರಿ ಜಾಗ ಮಾರಾಟ ಮಾಡುತ್ತಿವೆ ಎಂಬುದಾಗಿ ಗ್ರಾಫೈಟ್ ಇಂಡಿಯಾ ಲಿಮಿಟೆಡ್ ಕಂಪನಿ ವಿರುದ್ಧ ಆರೋಪದ ಮಾತು ಕೇಳಿ ಬರುತ್ತಿದೆ.

ಅಪಾರ್ಟ್‌ಮೆಂಟ್‌ ನಿರ್ಮಾಣ ಮಾಡಲು 1979-80ರಲ್ಲಿ 5 ಲಕ್ಷ ರೂ.ಗೆ 40 ಎಕರೆ ಜಮೀನು ಸರ್ಕಾರದಿಂದ ಮಂಜೂರು ಮಾಡಲಾಗಿತ್ತು. ಬಳಿಕ ಐಟಿಬಿಟಿ ಬಂದ ಮೇಲೆ ಪರಿಸರ ಮಾಲಿನ್ಯವಾಗುತ್ತೆ ಎಂದು ಕೆಲಸಗಳನ್ನು ಅಲ್ಲಿಗೆ ನಿಲ್ಲಿಸಲಾಯಿತು. ಇದನ್ನೆಲ್ಲ ನೋಡಿಯೂ KIADB ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

KIADB ಅಧಿಕಾರಿಗಳ ಜೊತೆ ಸೇರಿ ಗ್ರಾಫೈಟ್ ಇಂಡಿಯಾ 2,200 ಕೋಟಿಗೆ ಮಾರುತ್ತಿದೆ. ಈ ಮೂಲಕ ಸರ್ಕಾರದ KIADB ರಿಯಲ್ ಎಸ್ಟೇಟ್ ಏಜೆಂಟ್ ಆಗುತ್ತಿದೆ. ಮಾರಾಟ ಮಾಡುತ್ತಿರುವ ಜಾಗವನ್ನ KIADB ವಾಪಸ್ಸು ಪಡೆಯಬೇಕು. ಮೂಲ ಉದ್ದೇಶವನ್ನ ಮರೆತು ಮಾರಾಟ ಮಾಡಲಾಗುತ್ತಿದೆ. ಇದನ್ನ ಕೂಡಲೇ ಹಿಂತಿರುಗಿಸಬೇಕು ಎಂದು ವಕೀಲ‌ ಅಮೃತೇಶ್ ಎಂಬುವವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಅಮಾಯಕ ರೈತರ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಕೇಸ್ ಸಿಬಿಐಗೆ ಹಸ್ತಾಂತರ

Published On - 8:03 am, Sun, 31 January 21

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!