AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ

ಸರ್ಕಾರದ ಕೆಐಎಡಿಬಿ ರಿಯಲ್ ಎಸ್ಟೇಟ್ ಏಜೆಂಟ್ ಆಗುತ್ತಿದೆ. ಕೈಗಾರಿಕೆಗಳಿಗೆ ರೈತರ ಜಮೀನು ವಶಪಡಿಸಿಕೊಂಡು ಮಾರಾಟ ಮಾಡುತ್ತಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ
ಕೆಐಎಡಿಬಿ ಕಚೇರಿ
ರಾಜೇಶ್ ದುಗ್ಗುಮನೆ
| Edited By: |

Updated on:Jan 31, 2021 | 8:19 AM

Share

ಬೆಂಗಳೂರು: ಕೈಗಾರಿಕೆಗಳಿಗೆ ರೈತರ ಜಮೀನು ವಶಪಡಿಸಿಕೊಂಡು ಮಾರಾಟ ಮಾಡುತ್ತಿರುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಮೂಲ ಉದ್ದೇಶ ಮರೆತು ಸರ್ಕಾರಿ ಜಾಗ ಮಾರಾಟ ಮಾಡುತ್ತಿವೆ ಎಂಬುದಾಗಿ ಗ್ರಾಫೈಟ್ ಇಂಡಿಯಾ ಲಿಮಿಟೆಡ್ ಕಂಪನಿ ವಿರುದ್ಧ ಆರೋಪದ ಮಾತು ಕೇಳಿ ಬರುತ್ತಿದೆ.

ಅಪಾರ್ಟ್‌ಮೆಂಟ್‌ ನಿರ್ಮಾಣ ಮಾಡಲು 1979-80ರಲ್ಲಿ 5 ಲಕ್ಷ ರೂ.ಗೆ 40 ಎಕರೆ ಜಮೀನು ಸರ್ಕಾರದಿಂದ ಮಂಜೂರು ಮಾಡಲಾಗಿತ್ತು. ಬಳಿಕ ಐಟಿಬಿಟಿ ಬಂದ ಮೇಲೆ ಪರಿಸರ ಮಾಲಿನ್ಯವಾಗುತ್ತೆ ಎಂದು ಕೆಲಸಗಳನ್ನು ಅಲ್ಲಿಗೆ ನಿಲ್ಲಿಸಲಾಯಿತು. ಇದನ್ನೆಲ್ಲ ನೋಡಿಯೂ KIADB ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

KIADB ಅಧಿಕಾರಿಗಳ ಜೊತೆ ಸೇರಿ ಗ್ರಾಫೈಟ್ ಇಂಡಿಯಾ 2,200 ಕೋಟಿಗೆ ಮಾರುತ್ತಿದೆ. ಈ ಮೂಲಕ ಸರ್ಕಾರದ KIADB ರಿಯಲ್ ಎಸ್ಟೇಟ್ ಏಜೆಂಟ್ ಆಗುತ್ತಿದೆ. ಮಾರಾಟ ಮಾಡುತ್ತಿರುವ ಜಾಗವನ್ನ KIADB ವಾಪಸ್ಸು ಪಡೆಯಬೇಕು. ಮೂಲ ಉದ್ದೇಶವನ್ನ ಮರೆತು ಮಾರಾಟ ಮಾಡಲಾಗುತ್ತಿದೆ. ಇದನ್ನ ಕೂಡಲೇ ಹಿಂತಿರುಗಿಸಬೇಕು ಎಂದು ವಕೀಲ‌ ಅಮೃತೇಶ್ ಎಂಬುವವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಅಮಾಯಕ ರೈತರ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಕೇಸ್ ಸಿಬಿಐಗೆ ಹಸ್ತಾಂತರ

Published On - 8:03 am, Sun, 31 January 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ