AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ

ಸರ್ಕಾರದ ಕೆಐಎಡಿಬಿ ರಿಯಲ್ ಎಸ್ಟೇಟ್ ಏಜೆಂಟ್ ಆಗುತ್ತಿದೆ. ಕೈಗಾರಿಕೆಗಳಿಗೆ ರೈತರ ಜಮೀನು ವಶಪಡಿಸಿಕೊಂಡು ಮಾರಾಟ ಮಾಡುತ್ತಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ
ಕೆಐಎಡಿಬಿ ಕಚೇರಿ
ರಾಜೇಶ್ ದುಗ್ಗುಮನೆ
| Edited By: |

Updated on:Jan 31, 2021 | 8:19 AM

Share

ಬೆಂಗಳೂರು: ಕೈಗಾರಿಕೆಗಳಿಗೆ ರೈತರ ಜಮೀನು ವಶಪಡಿಸಿಕೊಂಡು ಮಾರಾಟ ಮಾಡುತ್ತಿರುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಮೂಲ ಉದ್ದೇಶ ಮರೆತು ಸರ್ಕಾರಿ ಜಾಗ ಮಾರಾಟ ಮಾಡುತ್ತಿವೆ ಎಂಬುದಾಗಿ ಗ್ರಾಫೈಟ್ ಇಂಡಿಯಾ ಲಿಮಿಟೆಡ್ ಕಂಪನಿ ವಿರುದ್ಧ ಆರೋಪದ ಮಾತು ಕೇಳಿ ಬರುತ್ತಿದೆ.

ಅಪಾರ್ಟ್‌ಮೆಂಟ್‌ ನಿರ್ಮಾಣ ಮಾಡಲು 1979-80ರಲ್ಲಿ 5 ಲಕ್ಷ ರೂ.ಗೆ 40 ಎಕರೆ ಜಮೀನು ಸರ್ಕಾರದಿಂದ ಮಂಜೂರು ಮಾಡಲಾಗಿತ್ತು. ಬಳಿಕ ಐಟಿಬಿಟಿ ಬಂದ ಮೇಲೆ ಪರಿಸರ ಮಾಲಿನ್ಯವಾಗುತ್ತೆ ಎಂದು ಕೆಲಸಗಳನ್ನು ಅಲ್ಲಿಗೆ ನಿಲ್ಲಿಸಲಾಯಿತು. ಇದನ್ನೆಲ್ಲ ನೋಡಿಯೂ KIADB ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

KIADB ಅಧಿಕಾರಿಗಳ ಜೊತೆ ಸೇರಿ ಗ್ರಾಫೈಟ್ ಇಂಡಿಯಾ 2,200 ಕೋಟಿಗೆ ಮಾರುತ್ತಿದೆ. ಈ ಮೂಲಕ ಸರ್ಕಾರದ KIADB ರಿಯಲ್ ಎಸ್ಟೇಟ್ ಏಜೆಂಟ್ ಆಗುತ್ತಿದೆ. ಮಾರಾಟ ಮಾಡುತ್ತಿರುವ ಜಾಗವನ್ನ KIADB ವಾಪಸ್ಸು ಪಡೆಯಬೇಕು. ಮೂಲ ಉದ್ದೇಶವನ್ನ ಮರೆತು ಮಾರಾಟ ಮಾಡಲಾಗುತ್ತಿದೆ. ಇದನ್ನ ಕೂಡಲೇ ಹಿಂತಿರುಗಿಸಬೇಕು ಎಂದು ವಕೀಲ‌ ಅಮೃತೇಶ್ ಎಂಬುವವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಅಮಾಯಕ ರೈತರ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಕೇಸ್ ಸಿಬಿಐಗೆ ಹಸ್ತಾಂತರ

Published On - 8:03 am, Sun, 31 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ