AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT ಕಂಪನಿಗಳಿಗೆ ಕಾಫಿ, ಟೀ, ತಿಂಡಿ ಸಪ್ಲೈ ಹೆಸರಲ್ಲಿ ಮೋಸ ಆರೋಪ.. ಯುವತಿ ಪೊಲೀಸರ ವಶಕ್ಕೆ

ಐಟಿ ಕಂಪನಿಗಳಿಗೆ ಆಹಾರ ಸರಬರಾಜು ಮಾಡುತ್ತೇನೆ ಎಂದು ನಂಬಿಸಿ, ಡೆಪಾಸಿಟ್ ಹೆಸರಿನಲ್ಲಿ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

IT ಕಂಪನಿಗಳಿಗೆ ಕಾಫಿ, ಟೀ, ತಿಂಡಿ ಸಪ್ಲೈ ಹೆಸರಲ್ಲಿ ಮೋಸ ಆರೋಪ.. ಯುವತಿ ಪೊಲೀಸರ ವಶಕ್ಕೆ
ಆರೋಪಿ ನಂದಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
shruti hegde
|

Updated on:Jan 04, 2021 | 8:44 AM

Share

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಐಟಿ ಕಂಪನಿಗಳಿಗೆ ಆಹಾರ ಸರಬರಾಜು ಮಾಡುವುದಾಗಿ ಉದ್ಯೋಗಸ್ಥರಿಗೆ ನಂಬಿಸಿ ಮೋಸ ಮಾಡಿರುವ ಹಿನ್ನೆಲೆಯಲ್ಲಿ  ನಂದಿನಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತೆ ನಂದಿನಿ, ಐಟಿ ಕಂಪನಿಗಳಿಗೆ ಕಾಫಿ, ಟೀ ಹಾಗೂ ಊಟದ ಸರಬರಾಜು ಮಾಡುತ್ತೇನೆ ಎಂದು ನಂಬಿಸಿದ್ದಳು. ಡೆಪಾಸಿಟ್ ನೆಪದಲ್ಲಿ ಲಕ್ಷಾಂತರ ಹಣ ಪಡೆದಿದ್ದಳು. ಹಣವನ್ನೂ ಕೊಡದೆ ಊಟ ಸರಬರಾಜು ಸಹ ಮಾಡದೇ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ಅಲ್ಲದೇ, ಕೆಂಪಾಪುರ ವ್ಯಾಪ್ತಿಯ ಅನೇಕರಿಗೆ ಕಾಯಂ ಉದ್ಯೋಗ ನೀಡುವುದಾಗಿ ಹೇಳಿ  1.5 ಲಕ್ಷ ರೂಪಾಯಿ ಮುಂಗಣ ಹಣ ನೀಡುವಂತೆ ಹೇಳಿ ವಂಚಿಸಿದ್ದಾಳೆ. ಹಣ ನೀಡಿ ಜನರು ಕೆಲಸ ಮಾಡುತ್ತಿದ್ದರು. ಮೊದ ಮೊದಲು ಉದ್ಯೋಗಿಗಳಿಗೆ ಹಣ ಪಾವತಿಸಿದ್ದು, ನಂತರದ ದಿನಗಳಲ್ಲಿ ಹಣ ನೀಡದೇ ತಪ್ಪಿಸಿಕೊಳ್ಳುತ್ತಿದ್ದಾಳೆ ಎಂಬ ಆರೋಪ ಹಿನ್ನೆಲೆಯಲ್ಲಿ ನಂದಿನಿ ವಿರುದ್ಧ ದೂರು ದಾಖಲಾಗಿದೆ.

ಸದ್ಯ ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಿಸಿದ್ದು, ಮೋಸ ಹೋದ ಉದ್ಯೋಗಸ್ಥರು ಆರೋಪಿ ನಂದಿನಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಹಾಮೋಸ: ಹಣ ದುಪ್ಪಟಾಗೋ ಆಸೆಗೆ ಬಿದ್ದು ₹16 ಲಕ್ಷ ಕಳ್ಕೊಂಡ.. ಮತ್ತೊಂದು ಕಡೆ ಮಹಿಳೆಗೆ ಸ್ವಂತ ಮೈದುನನಿಂದಲೇ ಮೋಸ

Published On - 8:10 am, Mon, 4 January 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!