AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT ಕಂಪನಿಗಳಿಗೆ ಕಾಫಿ, ಟೀ, ತಿಂಡಿ ಸಪ್ಲೈ ಹೆಸರಲ್ಲಿ ಮೋಸ ಆರೋಪ.. ಯುವತಿ ಪೊಲೀಸರ ವಶಕ್ಕೆ

ಐಟಿ ಕಂಪನಿಗಳಿಗೆ ಆಹಾರ ಸರಬರಾಜು ಮಾಡುತ್ತೇನೆ ಎಂದು ನಂಬಿಸಿ, ಡೆಪಾಸಿಟ್ ಹೆಸರಿನಲ್ಲಿ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

IT ಕಂಪನಿಗಳಿಗೆ ಕಾಫಿ, ಟೀ, ತಿಂಡಿ ಸಪ್ಲೈ ಹೆಸರಲ್ಲಿ ಮೋಸ ಆರೋಪ.. ಯುವತಿ ಪೊಲೀಸರ ವಶಕ್ಕೆ
ಆರೋಪಿ ನಂದಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
shruti hegde
|

Updated on:Jan 04, 2021 | 8:44 AM

Share

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಐಟಿ ಕಂಪನಿಗಳಿಗೆ ಆಹಾರ ಸರಬರಾಜು ಮಾಡುವುದಾಗಿ ಉದ್ಯೋಗಸ್ಥರಿಗೆ ನಂಬಿಸಿ ಮೋಸ ಮಾಡಿರುವ ಹಿನ್ನೆಲೆಯಲ್ಲಿ  ನಂದಿನಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತೆ ನಂದಿನಿ, ಐಟಿ ಕಂಪನಿಗಳಿಗೆ ಕಾಫಿ, ಟೀ ಹಾಗೂ ಊಟದ ಸರಬರಾಜು ಮಾಡುತ್ತೇನೆ ಎಂದು ನಂಬಿಸಿದ್ದಳು. ಡೆಪಾಸಿಟ್ ನೆಪದಲ್ಲಿ ಲಕ್ಷಾಂತರ ಹಣ ಪಡೆದಿದ್ದಳು. ಹಣವನ್ನೂ ಕೊಡದೆ ಊಟ ಸರಬರಾಜು ಸಹ ಮಾಡದೇ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ಅಲ್ಲದೇ, ಕೆಂಪಾಪುರ ವ್ಯಾಪ್ತಿಯ ಅನೇಕರಿಗೆ ಕಾಯಂ ಉದ್ಯೋಗ ನೀಡುವುದಾಗಿ ಹೇಳಿ  1.5 ಲಕ್ಷ ರೂಪಾಯಿ ಮುಂಗಣ ಹಣ ನೀಡುವಂತೆ ಹೇಳಿ ವಂಚಿಸಿದ್ದಾಳೆ. ಹಣ ನೀಡಿ ಜನರು ಕೆಲಸ ಮಾಡುತ್ತಿದ್ದರು. ಮೊದ ಮೊದಲು ಉದ್ಯೋಗಿಗಳಿಗೆ ಹಣ ಪಾವತಿಸಿದ್ದು, ನಂತರದ ದಿನಗಳಲ್ಲಿ ಹಣ ನೀಡದೇ ತಪ್ಪಿಸಿಕೊಳ್ಳುತ್ತಿದ್ದಾಳೆ ಎಂಬ ಆರೋಪ ಹಿನ್ನೆಲೆಯಲ್ಲಿ ನಂದಿನಿ ವಿರುದ್ಧ ದೂರು ದಾಖಲಾಗಿದೆ.

ಸದ್ಯ ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಿಸಿದ್ದು, ಮೋಸ ಹೋದ ಉದ್ಯೋಗಸ್ಥರು ಆರೋಪಿ ನಂದಿನಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಹಾಮೋಸ: ಹಣ ದುಪ್ಪಟಾಗೋ ಆಸೆಗೆ ಬಿದ್ದು ₹16 ಲಕ್ಷ ಕಳ್ಕೊಂಡ.. ಮತ್ತೊಂದು ಕಡೆ ಮಹಿಳೆಗೆ ಸ್ವಂತ ಮೈದುನನಿಂದಲೇ ಮೋಸ

Published On - 8:10 am, Mon, 4 January 21

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!