AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಊರುಗಳಿಗೆ ತೆರಳಲು ಕಾರ್ಮಿಕರಿಗೆ 3 ದಿನ ಉಚಿತ ಪ್ರಯಾಣ

ಬೆಂಗಳೂರು: ಇಂದಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧವಾಗಿರುವ ಕಾರ್ಮಿಕರಿಗೆ ಮೂರು ದಿನಗಳ ಕಾಲ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ […]

ತಮ್ಮ ಊರುಗಳಿಗೆ ತೆರಳಲು ಕಾರ್ಮಿಕರಿಗೆ  3 ದಿನ ಉಚಿತ ಪ್ರಯಾಣ
ಸಾಧು ಶ್ರೀನಾಥ್​
|

Updated on: May 03, 2020 | 11:45 AM

Share

ಬೆಂಗಳೂರು: ಇಂದಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧವಾಗಿರುವ ಕಾರ್ಮಿಕರಿಗೆ ಮೂರು ದಿನಗಳ ಕಾಲ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ.

ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ.

ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ದಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಬಿ.ಎಸ್.ಯಡಿಯೂರಪ್ಪ ಮನವಿಮಾಡಿಕೊಂಡಿದ್ದಾರೆ.

ಅಲ್ಲದೆ ನಿನ್ನೆ ಸರ್ಕಾರ ವಲಸೆ ಕಾರ್ಮಿಕರನ್ನು ತಮ್ಮ ಗ್ರಾಮಗಳಿಗೆ ಕಳುಹಿಸುವ ನಿರ್ಧಾರ ಮಾಡಿದ ಮೇಲೆ ಕೆ.ಎಸ್.ಆರ್.ಟಿ.ಸಿ ದುಪ್ಪಟ್ಟು ಪ್ರಯಾಣ ದರ ವಸೂಲಿಗೆ ನಿಂತಿತ್ತು. ಕೊರೊನಾದಿಂದ ಕಂಗಾಲಾದವರ ಬಳಿ ಹಣ ವಸೂಲಿ ಮಾಡುವುದು ಎಷ್ಟು ಸರಿ ಎಂಬ ಅಪಾರ ವಿರೋಧ ಕೇಳಿಬಂದಿತ್ತು. ಈಗ ಈ ರೀತಿ ಹಣ ಪಡೆಯದೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ