AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಉಚಿತ ಬಸ್ ಸೇವೆ..

ರಾಜ್ಯದಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು, ಹುಬ್ಬಳ್ಳಿಯಲ್ಲಿ ಪ್ರಯಾಣಿಕರಿಂದ ಆಟೋ ಚಾಲಕರು ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದಾರೆ.

ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಉಚಿತ ಬಸ್ ಸೇವೆ..
ಪಾಟೀಲ್ ಕಾನ್ವೆಂಟ್ ಶಾಲೆಯಿಂದ ಉಚಿತ ಬಸ್ ಸೇವೆ
sandhya thejappa
sandhya thejappa|

Updated on:Dec 13, 2020 | 10:14 AM

Share

ಹುಬ್ಬಳ್ಳಿ: ಬಸ್ ಬಂದ್ ಅನ್ನು ಆಟೋ ಚಾಲಕರು ದುರುಪಯೋಗ ಪಡಿಸಿಕೊಳ್ಳುತ್ತಿರುವ ಹಿನ್ನೆಲೆ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಉಣಕಲ್​ನ ಪಾಟೀಲ್ ಕಾನ್ವೆಂಟ್ ಶಾಲೆಯಿಂದ ಉಚಿತ ಬಸ್ ಸೇವೆ ಕಲ್ಪಿಸಿದೆ.

ರಾಜ್ಯದಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು, ಹುಬ್ಬಳ್ಳಿಯಲ್ಲಿ ಪ್ರಯಾಣಿಕರಿಂದ ಆಟೋ ಚಾಲಕರು ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದಾರೆ. ಇದರಿಂದ ರೋಗಿಗಳಿಗೆ ದೊಡ್ಡ ಸಮಸ್ಯೆಯಾಗಿದೆ.

ಹುಬ್ಬಳ್ಳಿಯ ಸಿಬಿಟಿಯಿಂದ ಹಳೇ ಬಸ್ ನಿಲ್ದಾಣ ಮಾರ್ಗವಾಗಿ ಕಿಮ್ಸ್ ಆಸ್ಪತ್ರೆಗೆ ಉಚಿತ ಬಸ್ ಸೇವೆ ಸಲ್ಲಿಸುತ್ತಿದ್ದು, ಸಾರಿಗೆ ನೌಕರರ ಮುಷ್ಕರ ಮುಗಿಯುವವರೆಗೂ ಈ ಸೇವೆ ಮುಂದುವರೆಯುತ್ತದೆ.

ರಾಜ್ಯದ ಕೆಲವೆಡೆ ಎಂದಿನಂತೆ ಆರಂಭವಾದ ಸಾರಿಗೆ ಸಂಚಾರ.. ಬೆಂಗಳೂರು ಟು ಮೈಸೂರಿಗೂ ನಾನ್‌ಸ್ಟಾಪ್ ಬಸ್ ಸೌಲಭ್ಯ

Published On - 10:07 am, Sun, 13 December 20

Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ