AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್​ನಲ್ಲಿ 30 ಕೆಜಿಯವರೆಗೆ ಲಗೇಜ್​ ಸಾಗಣೆ ಉಚಿತ! ನಿಮ್ಮ ಸಾಕುನಾಯಿಗೂ ಟಿಕೆಟ್ ಇದೆ

ನೀವು ವೈಯಕ್ತಿಕವಾಗಿ ತೆಗೆದುಕೊಂಡು ಹೋಗುವ ಲಗೇಜ್ ಅದು 30 ಕೆಜಿ ತೂಕ ಇದ್ದರೆ ಉಚಿತವಾಗಿ ಸಾಗಿಸಬಹುದು ಎಂದು ಬಸ್​ಗಳಲ್ಲಿ ಲಗೇಜ್ ಸಾಗಾಟ ಕುರಿತ ಪರಿಷ್ಕೃತ ಸುತ್ತೋಲೆಯಲ್ಲಿ KSRTC ಸಿಬ್ಬಂದಿ ಮತ್ತು ಜಾಗೃತ ದಳದ ನಿರ್ದೇಶಕರು ತಿಳಿಸಿದ್ದಾರೆ.

KSRTC ಬಸ್​ನಲ್ಲಿ 30 ಕೆಜಿಯವರೆಗೆ ಲಗೇಜ್​ ಸಾಗಣೆ ಉಚಿತ! ನಿಮ್ಮ ಸಾಕುನಾಯಿಗೂ ಟಿಕೆಟ್ ಇದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 31, 2022 | 11:12 AM

Share

ಕರ್ನಾಟಕ ಬೇರೆ ಬೇರೆ ಪ್ರದೇಶಗಳಿಗೆ ಪ್ರಯಾಣಿಸಬೇಕಾದರೆ ನಾವು ಹೆಚ್ಚು ಅಲವಂಬಿಸಿರುವುದು KSRTC ಬಸ್ಸುಗಳನ್ನು, ಈ ಕಾರಣಕ್ಕೆ ಹಳ್ಳಿ ಹಳ್ಳಿಗಳಿಗೆ KSRTC ಬಸ್ಸುಗಳು ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಈ KSRTC ಬಸ್ಸುಗಳು ಪ್ರಯಾಣಿಕರನ್ನು ಮಾತ್ರವಲ್ಲ, ಜೊತೆಗೆ ಲಗೇಜ್ ಕೂಡ ಹೊತ್ತೊಯ್ಯಲು ಕೂಡ ಈ ಬಸ್ಸುಗಳು ತುಂಬಾ ಪ್ರಯೋಜನವಾಗಿದೆ. ಆದರೆ ಇದರಲ್ಲಿ ಇಷ್ಟೇ ತೂಕದ ಲಗೇಜ್​ಗಳನ್ನು ತೆಗೆದುಕೊಳ್ಳಬೇಕು ಎಂಬ ನಿಯಮಗಳು ಇರಲ್ಲಿಲ್ಲ, ಜತೆಗೆ ಈ ಬಗ್ಗೆ ಗೊಂದಲುಗಳು ಇತ್ತು. ಆದರೆ ಇದೀಗ ರಾಜ್ಯ ರಸ್ತೆ ಸಾರಿಗೆ ಇಲಾಖೆ ಮಹತ್ವ ಆದೇಶವೊಂದನ್ನು ನೀಡಿದೆ. ವೈಯಕ್ತಿಕ ಲಗೇಜ್​ ತೂಕವನ್ನು ನಿರ್ಧಾರಿಸಲು KSRTC ಮುಂದಾಗಿದೆ.

ಎಷ್ಟು ಕೆ.ಜಿಯ ಲಗೇಜ್​ಗಳು ಉಚಿತ

ನೀವು ವೈಯಕ್ತಿಕವಾಗಿ ತೆಗೆದುಕೊಂಡು ಹೋಗುವ ಲಗೇಜ್ ಅದು 30 ಕೆಜಿ ತೂಕ ಇದ್ದರೆ ಉಚಿತವಾಗಿ ಸಾಗಿಸಬಹುದು ಎಂದು ಬಸ್​ಗಳಲ್ಲಿ ಲಗೇಜ್ ಸಾಗಾಟ ಕುರಿತ ಪರಿಷ್ಕೃತ ಸುತ್ತೋಲೆಯಲ್ಲಿ KSRTC ಸಿಬ್ಬಂದಿ ಮತ್ತು ಜಾಗೃತ ದಳದ ನಿರ್ದೇಶಕರು ತಿಳಿಸಿದ್ದಾರೆ. ಒಂದು ವೇಳೆ 30ಕೆಜಿ ಮೀರಿದರೆ ನಿಗದಿತ ದರ ವಿಧಿಸಲಾಗುತ್ತದೆ.

ಈ ಎಲ್ಲ ವಸ್ತುಗಳನ್ನು ಸಾಗಿಸಬಹುದು

ಬ್ಯಾಗ್, ಸೂಟ್ ಕೇಸ್, ಅಕ್ಕಿ, ತೆಂಗಿನಕಾಯಿ, ರಾಗಿ, ಅಕ್ಕಿ ಹಿಟ್ಟು, ತರಕಾರಿ, ಹೂ ಹಣ್ಣು, ಸಣ್ಣದಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಸಾಗಾಟ ಮಾಡಬಹುದಾಗಿದೆ.

ನಿಮ್ಮ ನೆಚ್ಚಿನ ನಾಯಿಗೆ ಫುಲ್ ಟಿಕೆಟ್

KSRTC ಬಸ್ಸುಗಳಲ್ಲಿ ನಿಮ್ಮ ಜೊತೆಗೆ ನಿಮ್ಮ ನೆಚ್ಚಿನ ಶ್ವಾನವು ಪ್ರಯಾಣ ಮಾಡುತ್ತದೆ ಎಂದರೆ ಅದಕ್ಕೂ ಅವಕಾಶ ಇದೆ, ಆದರೆ ಅದಕ್ಕೆ ಪುಲ್ಲ ಟಿಕೆಟ್ ಪಡೆಯುವಂತೆ ಕೆಎಸ್​ಆರ್​ಟಿಸಿ ಅಧಿಕೃತ ಮಾಹಿತಿ ನೀಡಿದೆ. ನಾಯಿಮರಿಗಳಿಗೆ ಅರ್ಧ ಟಿಕೆಟ್ ಪಡೆದರೆ ಸಾಕು ಎಂದು ಹೇಳಿದೆ.

Follow Us
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?