AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್‌ಗೆ ಉಚಿತ ವಾಹನ ಸೇವೆ, ಎಲ್ಲಿ?

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ವಾರಿಯರ್ಸ್‌ಗೆ ಉಚಿತ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಸೇಫ್ ವ್ಹೀಲ್ಸ್ ಟ್ರಾವೆಲ್‌ನಿಂದ ಈ ರೀತಿಯ ಉಚಿತ ವಾಹನ ಸೌಲಭ್ಯ ನೀಡಲಾಗುತ್ತಿದ್ದು, ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಕೊರೊನಾ ವಾರಿಯರ್ಸ್‌ ಹಾಗೂ ಅವರ ಮನೆಯವರು ಉಚಿತ‌ ಕಾರು ಸೇವೆಯನ್ನು ಪಡೆಯಬಹುದು. ಮೈಸೂರಿನಿಂದ ಯಾವುದೇ ಜಿಲ್ಲೆಗಾದರೂ ಹೋಗಬಹುದು. ಯಾವುದೇ ಜಿಲ್ಲೆಯಿಂದ ಮೈಸೂರಿಗೂ ಬರಬಹುದು. ಉಚಿತವಾಗಿ ಪ್ರಯಾಣ ಮಾಡುವುದಕ್ಕೆ ಕಾರು ವ್ಯವಸ್ಥೆ ಮಾಡಲಾಗಿದೆ. ಹೀಗೆ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ.

ಕೊರೊನಾ ವಾರಿಯರ್ಸ್‌ಗೆ ಉಚಿತ ವಾಹನ ಸೇವೆ, ಎಲ್ಲಿ?
ಆಯೇಷಾ ಬಾನು
| Edited By: |

Updated on:May 26, 2020 | 11:17 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ವಾರಿಯರ್ಸ್‌ಗೆ ಉಚಿತ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಸೇಫ್ ವ್ಹೀಲ್ಸ್ ಟ್ರಾವೆಲ್‌ನಿಂದ ಈ ರೀತಿಯ ಉಚಿತ ವಾಹನ ಸೌಲಭ್ಯ ನೀಡಲಾಗುತ್ತಿದ್ದು, ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಕೊರೊನಾ ವಾರಿಯರ್ಸ್‌ ಹಾಗೂ ಅವರ ಮನೆಯವರು ಉಚಿತ‌ ಕಾರು ಸೇವೆಯನ್ನು ಪಡೆಯಬಹುದು.

ಮೈಸೂರಿನಿಂದ ಯಾವುದೇ ಜಿಲ್ಲೆಗಾದರೂ ಹೋಗಬಹುದು. ಯಾವುದೇ ಜಿಲ್ಲೆಯಿಂದ ಮೈಸೂರಿಗೂ ಬರಬಹುದು. ಉಚಿತವಾಗಿ ಪ್ರಯಾಣ ಮಾಡುವುದಕ್ಕೆ ಕಾರು ವ್ಯವಸ್ಥೆ ಮಾಡಲಾಗಿದೆ. ಹೀಗೆ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ.

Published On - 7:50 am, Tue, 26 May 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ