AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಮಿಕ ರೈಲುಗಳಲ್ಲಿ ತೆರಳುವ ವಲಸೆ ಕಾರ್ಮಿಕರಿಗೆ ಫ್ರೀ ಟಿಕೆಟ್ -BSY

ಬೆಂಗಳೂರು: ಕ್ರೂರಿ ಕೊರೊನಾದಿಂದ ಇಡೀ ದೇಶವೇ ತತ್ತರಿಸಿಹೋಗಿದೆ. ಲಾಕ್​ಡೌನ್​ನಿಂದ ಸಿಲುಕಿ ವಲಸೆ ಕಾರ್ಮಿಕರು ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್ ಸಡಿಲಿಕೆ ಮಾಡಿ ತಮ್ಮ ಊರುಗಳಿಗೆ ತೆರಳಲು ಅವಕಾಶ ನೀಡಿದ್ರೂ ಹಣವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್‌ 31ರವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ […]

ಶ್ರಮಿಕ ರೈಲುಗಳಲ್ಲಿ ತೆರಳುವ ವಲಸೆ ಕಾರ್ಮಿಕರಿಗೆ ಫ್ರೀ ಟಿಕೆಟ್ -BSY
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 22, 2020 | 3:46 PM

Share

ಬೆಂಗಳೂರು: ಕ್ರೂರಿ ಕೊರೊನಾದಿಂದ ಇಡೀ ದೇಶವೇ ತತ್ತರಿಸಿಹೋಗಿದೆ. ಲಾಕ್​ಡೌನ್​ನಿಂದ ಸಿಲುಕಿ ವಲಸೆ ಕಾರ್ಮಿಕರು ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್ ಸಡಿಲಿಕೆ ಮಾಡಿ ತಮ್ಮ ಊರುಗಳಿಗೆ ತೆರಳಲು ಅವಕಾಶ ನೀಡಿದ್ರೂ ಹಣವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಹಾಗಾಗಿ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾರ್ಚ್‌ 31ರವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್​ಡೌನ್​ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ. ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ ಎಂದು ಸಿಎಂ ಬಿಎಸ್​ವೈ ತಿಳಿಸಿದ್ದಾರೆ.

Published On - 3:45 pm, Fri, 22 May 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್