AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಮಿಕ ರೈಲುಗಳಲ್ಲಿ ತೆರಳುವ ವಲಸೆ ಕಾರ್ಮಿಕರಿಗೆ ಫ್ರೀ ಟಿಕೆಟ್ -BSY

ಬೆಂಗಳೂರು: ಕ್ರೂರಿ ಕೊರೊನಾದಿಂದ ಇಡೀ ದೇಶವೇ ತತ್ತರಿಸಿಹೋಗಿದೆ. ಲಾಕ್​ಡೌನ್​ನಿಂದ ಸಿಲುಕಿ ವಲಸೆ ಕಾರ್ಮಿಕರು ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್ ಸಡಿಲಿಕೆ ಮಾಡಿ ತಮ್ಮ ಊರುಗಳಿಗೆ ತೆರಳಲು ಅವಕಾಶ ನೀಡಿದ್ರೂ ಹಣವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್‌ 31ರವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ […]

ಶ್ರಮಿಕ ರೈಲುಗಳಲ್ಲಿ ತೆರಳುವ ವಲಸೆ ಕಾರ್ಮಿಕರಿಗೆ ಫ್ರೀ ಟಿಕೆಟ್ -BSY
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on:May 22, 2020 | 3:46 PM

Share

ಬೆಂಗಳೂರು: ಕ್ರೂರಿ ಕೊರೊನಾದಿಂದ ಇಡೀ ದೇಶವೇ ತತ್ತರಿಸಿಹೋಗಿದೆ. ಲಾಕ್​ಡೌನ್​ನಿಂದ ಸಿಲುಕಿ ವಲಸೆ ಕಾರ್ಮಿಕರು ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್ ಸಡಿಲಿಕೆ ಮಾಡಿ ತಮ್ಮ ಊರುಗಳಿಗೆ ತೆರಳಲು ಅವಕಾಶ ನೀಡಿದ್ರೂ ಹಣವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಹಾಗಾಗಿ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾರ್ಚ್‌ 31ರವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್​ಡೌನ್​ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ. ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ ಎಂದು ಸಿಎಂ ಬಿಎಸ್​ವೈ ತಿಳಿಸಿದ್ದಾರೆ.

Published On - 3:45 pm, Fri, 22 May 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ