AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಮಿಕ ರೈಲುಗಳಲ್ಲಿ ತೆರಳುವ ವಲಸೆ ಕಾರ್ಮಿಕರಿಗೆ ಫ್ರೀ ಟಿಕೆಟ್ -BSY

ಬೆಂಗಳೂರು: ಕ್ರೂರಿ ಕೊರೊನಾದಿಂದ ಇಡೀ ದೇಶವೇ ತತ್ತರಿಸಿಹೋಗಿದೆ. ಲಾಕ್​ಡೌನ್​ನಿಂದ ಸಿಲುಕಿ ವಲಸೆ ಕಾರ್ಮಿಕರು ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್ ಸಡಿಲಿಕೆ ಮಾಡಿ ತಮ್ಮ ಊರುಗಳಿಗೆ ತೆರಳಲು ಅವಕಾಶ ನೀಡಿದ್ರೂ ಹಣವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್‌ 31ರವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ […]

ಶ್ರಮಿಕ ರೈಲುಗಳಲ್ಲಿ ತೆರಳುವ ವಲಸೆ ಕಾರ್ಮಿಕರಿಗೆ ಫ್ರೀ ಟಿಕೆಟ್ -BSY
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 22, 2020 | 3:46 PM

Share

ಬೆಂಗಳೂರು: ಕ್ರೂರಿ ಕೊರೊನಾದಿಂದ ಇಡೀ ದೇಶವೇ ತತ್ತರಿಸಿಹೋಗಿದೆ. ಲಾಕ್​ಡೌನ್​ನಿಂದ ಸಿಲುಕಿ ವಲಸೆ ಕಾರ್ಮಿಕರು ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್ ಸಡಿಲಿಕೆ ಮಾಡಿ ತಮ್ಮ ಊರುಗಳಿಗೆ ತೆರಳಲು ಅವಕಾಶ ನೀಡಿದ್ರೂ ಹಣವಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಹಾಗಾಗಿ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾರ್ಚ್‌ 31ರವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್​ಡೌನ್​ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ. ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ ಎಂದು ಸಿಎಂ ಬಿಎಸ್​ವೈ ತಿಳಿಸಿದ್ದಾರೆ.

Published On - 3:45 pm, Fri, 22 May 20

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!