AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭ

ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭವಾಗುತ್ತಿವೆ. 9ರಿಂದ 12ನೇ ತರಗತಿಯ ಮಕ್ಕಳಿಗೆ ಫುಲ್‌ಟೈಂ ಕ್ಲಾಸ್ ಇಂದಿನಿಂದ ಶುರುವಾಗುತ್ತಿದೆ. ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ತರಗತಿ ನಡೆಯಲಿದೆ.

ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭ
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on:Feb 01, 2021 | 7:51 AM

Share

ಬೆಂಗಳೂರು: 9 ತಿಂಗಳ ಬಳಿಕ ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭವಾಗುತ್ತಿವೆ. 9ರಿಂದ 12ನೇ ತರಗತಿಯ ಮಕ್ಕಳಿಗೆ ಫುಲ್‌ಟೈಂ ಕ್ಲಾಸ್ ಇಂದಿನಿಂದ ಶುರುವಾಗುತ್ತಿದೆ. ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ತರಗತಿ ನಡೆಯಲಿದೆ.

6ರಿಂದ 8ನೇ ತರಗತಿ ಮಕ್ಕಳಿಗೆ ಎಂದಿನಂತೆ ‘ವಿದ್ಯಾಗಮ’ ಕ್ಲಾಸ್​ಗಳನ್ನು ತೆಗೆದುಕೊಳ್ಳಲಾಗುತ್ತೆ. ವಿದ್ಯಾರ್ಥಿಗಳು ಮಧ್ಯಾಹ್ನ ಊಟ, ನೀರು ಮನೆಯಿಂದಲೇ ತರಬೇಕು. ಮಾಸ್ಕ್ ಧರಿಸುವುದು ಕಡ್ಡಾಯ. ಹಾಗೂ ಮಕ್ಕಳು ಪೋಷಕರಿಂದ ಅನುಮತಿ ಪಡೆದು ಆ ಪತ್ರವನ್ನು ಕಡ್ಡಾಯವಾಗಿ ಶಾಲೆಗೆ ತರಬೇಕು. ಪೋಷಕರು ಒಪ್ಪಿದರೆ ಮಾತ್ರ ಮಕ್ಕಳು ಶಾಲೆಗೆ ಬರಬೇಕು. ಜೊತೆಗೆ ವಿದ್ಯಾರ್ಥಿಗಳು ಕೊವಿಡ್ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಸರ್ಕಾರ ಸೂಚಿಸಿದೆ.

ಇಷ್ಟುದಿನ SSLC ಮತ್ತು ದ್ವಿತೀಯ ಪಿಯುಸಿಗೆ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ತರಗತಿ ನಡೆಯುತ್ತಿದ್ದವು. ಆದ್ರೆ ಇಂದಿನಿಂದ 9 ರಿಂದ 12 ರವರೆಗಿನ ವಿದ್ಯಾರ್ಥಿಗಳಿಗೆ ಬೆಳಗ್ಗಿನಿಂದ ಸಂಜೆವರೆಗೂ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ಫೆಬ್ರವರಿ 2 ನೇ ವಾರದಲ್ಲಿ ಇನ್ನೊಮ್ಮೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಲು ಶಿಕ್ಷಣ ಸಚಿವರು ನಿರ್ಧರಿಸಿದ್ದಾರೆ. ಆ ಸಭೆ ಬಳಿಕ 1 ರಿಂದ 8ನೇ ತರಗತಿಯ ಮಕ್ಕಳಿಗೆ ಶಾಲೆ ಆರಂಭದ ಬಗ್ಗೆ ತೀರ್ಮಾನ ಮಾಡಲಾಗುತ್ತೆ. 1 ರಿಂದ 5ನೇ ತರಗತಿಯ ಮಕ್ಕಳಿಗೆ ಟಿವಿ, ರೇಡಿಯೋ, ಯೂಟ್ಯೂಬ್ ಮೂಲಕ ಬೋಧನೆ ಮುಂದುವರಿಯಲಿದೆ.

ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

Published On - 7:19 am, Mon, 1 February 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ