AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭ

ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭವಾಗುತ್ತಿವೆ. 9ರಿಂದ 12ನೇ ತರಗತಿಯ ಮಕ್ಕಳಿಗೆ ಫುಲ್‌ಟೈಂ ಕ್ಲಾಸ್ ಇಂದಿನಿಂದ ಶುರುವಾಗುತ್ತಿದೆ. ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ತರಗತಿ ನಡೆಯಲಿದೆ.

ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭ
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on:Feb 01, 2021 | 7:51 AM

Share

ಬೆಂಗಳೂರು: 9 ತಿಂಗಳ ಬಳಿಕ ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭವಾಗುತ್ತಿವೆ. 9ರಿಂದ 12ನೇ ತರಗತಿಯ ಮಕ್ಕಳಿಗೆ ಫುಲ್‌ಟೈಂ ಕ್ಲಾಸ್ ಇಂದಿನಿಂದ ಶುರುವಾಗುತ್ತಿದೆ. ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ತರಗತಿ ನಡೆಯಲಿದೆ.

6ರಿಂದ 8ನೇ ತರಗತಿ ಮಕ್ಕಳಿಗೆ ಎಂದಿನಂತೆ ‘ವಿದ್ಯಾಗಮ’ ಕ್ಲಾಸ್​ಗಳನ್ನು ತೆಗೆದುಕೊಳ್ಳಲಾಗುತ್ತೆ. ವಿದ್ಯಾರ್ಥಿಗಳು ಮಧ್ಯಾಹ್ನ ಊಟ, ನೀರು ಮನೆಯಿಂದಲೇ ತರಬೇಕು. ಮಾಸ್ಕ್ ಧರಿಸುವುದು ಕಡ್ಡಾಯ. ಹಾಗೂ ಮಕ್ಕಳು ಪೋಷಕರಿಂದ ಅನುಮತಿ ಪಡೆದು ಆ ಪತ್ರವನ್ನು ಕಡ್ಡಾಯವಾಗಿ ಶಾಲೆಗೆ ತರಬೇಕು. ಪೋಷಕರು ಒಪ್ಪಿದರೆ ಮಾತ್ರ ಮಕ್ಕಳು ಶಾಲೆಗೆ ಬರಬೇಕು. ಜೊತೆಗೆ ವಿದ್ಯಾರ್ಥಿಗಳು ಕೊವಿಡ್ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಸರ್ಕಾರ ಸೂಚಿಸಿದೆ.

ಇಷ್ಟುದಿನ SSLC ಮತ್ತು ದ್ವಿತೀಯ ಪಿಯುಸಿಗೆ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ತರಗತಿ ನಡೆಯುತ್ತಿದ್ದವು. ಆದ್ರೆ ಇಂದಿನಿಂದ 9 ರಿಂದ 12 ರವರೆಗಿನ ವಿದ್ಯಾರ್ಥಿಗಳಿಗೆ ಬೆಳಗ್ಗಿನಿಂದ ಸಂಜೆವರೆಗೂ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ಫೆಬ್ರವರಿ 2 ನೇ ವಾರದಲ್ಲಿ ಇನ್ನೊಮ್ಮೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಲು ಶಿಕ್ಷಣ ಸಚಿವರು ನಿರ್ಧರಿಸಿದ್ದಾರೆ. ಆ ಸಭೆ ಬಳಿಕ 1 ರಿಂದ 8ನೇ ತರಗತಿಯ ಮಕ್ಕಳಿಗೆ ಶಾಲೆ ಆರಂಭದ ಬಗ್ಗೆ ತೀರ್ಮಾನ ಮಾಡಲಾಗುತ್ತೆ. 1 ರಿಂದ 5ನೇ ತರಗತಿಯ ಮಕ್ಕಳಿಗೆ ಟಿವಿ, ರೇಡಿಯೋ, ಯೂಟ್ಯೂಬ್ ಮೂಲಕ ಬೋಧನೆ ಮುಂದುವರಿಯಲಿದೆ.

ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

Published On - 7:19 am, Mon, 1 February 21

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು