AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಬಿಡುಗಡೆಯಾಗದೆ ಉದ್ಘಾಟನೆ ಭಾಗ್ಯವಿಲ್ಲ! ಶೌಚಾಲಯವಿಲ್ಲದ ಹಳೆ ಶಾಳೆಯಲ್ಲೇ ಮಕ್ಕಳ ಓದು

ಹಾಸನ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡ ಸುಮಾರು 5 ವರ್ಷವಾದರೂ ಉದ್ಘಾಟನೆ ಭಾಗ್ಯ ಸಿಗದೆ ಹಾಳಾಗುತ್ತಿದೆ. ಕಟ್ಟಡಕ್ಕೆ ಕಟ್ಟಡವೆಲ್ಲ ಕಸದ ರಾಶಿ ತುಂಬಿದೆ. ಅದುವೇ ಹಾಸನದ ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿನ ಪದವಿಪೂರ್ವ ಕಾಲೇಜು ಕಟ್ಟಡ. ಸುಮಾರು 52 ಹಳ್ಳಿಗಳ ಸಾವಿರಾರು ಮಕ್ಕಳಿಗೆ ಅನುಕೂಲವಾಗಲಿ ಅಂತ ಈ ಕಾಲೇಜನ್ನ ನಿರ್ಮಾಣ ಮಾಡಲಾಯ್ತು. ಆದ್ರೆ, ಕಟ್ಟಡ ನಿರ್ಮಾಣವಾಗಿ ಐದು ವರ್ಷ ಕಳೆದ್ರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಇನ್ನು, ಹಳೇ ಕಟ್ಟಡದ ಕೊಠಡಿಗಳಲ್ಲಿ ಕೂತು ಪಾಠ ಕೇಳುತ್ತಿರೋ ವಿದ್ಯಾರ್ಥಿಗಳು […]

ಹಣ ಬಿಡುಗಡೆಯಾಗದೆ ಉದ್ಘಾಟನೆ  ಭಾಗ್ಯವಿಲ್ಲ! ಶೌಚಾಲಯವಿಲ್ಲದ ಹಳೆ ಶಾಳೆಯಲ್ಲೇ ಮಕ್ಕಳ ಓದು
ಸಾಧು ಶ್ರೀನಾಥ್​
|

Updated on:Nov 29, 2019 | 2:13 PM

Share

ಹಾಸನ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡ ಸುಮಾರು 5 ವರ್ಷವಾದರೂ ಉದ್ಘಾಟನೆ ಭಾಗ್ಯ ಸಿಗದೆ ಹಾಳಾಗುತ್ತಿದೆ. ಕಟ್ಟಡಕ್ಕೆ ಕಟ್ಟಡವೆಲ್ಲ ಕಸದ ರಾಶಿ ತುಂಬಿದೆ. ಅದುವೇ ಹಾಸನದ ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿನ ಪದವಿಪೂರ್ವ ಕಾಲೇಜು ಕಟ್ಟಡ.

ಸುಮಾರು 52 ಹಳ್ಳಿಗಳ ಸಾವಿರಾರು ಮಕ್ಕಳಿಗೆ ಅನುಕೂಲವಾಗಲಿ ಅಂತ ಈ ಕಾಲೇಜನ್ನ ನಿರ್ಮಾಣ ಮಾಡಲಾಯ್ತು. ಆದ್ರೆ, ಕಟ್ಟಡ ನಿರ್ಮಾಣವಾಗಿ ಐದು ವರ್ಷ ಕಳೆದ್ರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಇನ್ನು, ಹಳೇ ಕಟ್ಟಡದ ಕೊಠಡಿಗಳಲ್ಲಿ ಕೂತು ಪಾಠ ಕೇಳುತ್ತಿರೋ ವಿದ್ಯಾರ್ಥಿಗಳು ಶೌಚಾಲಯವೂ ಇಲ್ಲದೇ ಪರದಾಡ್ತಿದ್ದಾರೆ.

ತಾಲೂಕು ಕೇಂದ್ರ ದೂರ ಇರೋದ್ರಿಂದ ಇಲ್ಲಿನ ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರ್ತಾರೆ. ಇದೀಗ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಯೂ ಆರಂಭಗೊಂಡಿದ್ದು, ಇರೋ ಕೆಲವೇ ಕೊಠಡಿಗಳಲ್ಲಿ ಹೊಂದಾಣಿಕೆ ಕಷ್ಟವಾಗಿದೆ. ಇನ್ನು ಕಟ್ಟಡ ಕಟ್ಟಿದ ಹಣ ಬಿಡುಗಡೆಯಾಗಿಲ್ಲ ಅಂತ ಗುತ್ತಿಗೆದಾರ ಕಟ್ಟಡವನ್ನ ಹಸ್ತಾಂತರಿಸುವುದಿಲ್ಲ ಎಂದಿದ್ದಾನೆ. ಒಟ್ನಲ್ಲಿ, ಕಾಲೇಜು ಕಟ್ಟಡ ಇದ್ದೂ ಇಲ್ಲದಂತಾಗಿದೆ.

Published On - 2:10 pm, Fri, 29 November 19

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ