AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಬಿಡುಗಡೆಯಾಗದೆ ಉದ್ಘಾಟನೆ ಭಾಗ್ಯವಿಲ್ಲ! ಶೌಚಾಲಯವಿಲ್ಲದ ಹಳೆ ಶಾಳೆಯಲ್ಲೇ ಮಕ್ಕಳ ಓದು

ಹಾಸನ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡ ಸುಮಾರು 5 ವರ್ಷವಾದರೂ ಉದ್ಘಾಟನೆ ಭಾಗ್ಯ ಸಿಗದೆ ಹಾಳಾಗುತ್ತಿದೆ. ಕಟ್ಟಡಕ್ಕೆ ಕಟ್ಟಡವೆಲ್ಲ ಕಸದ ರಾಶಿ ತುಂಬಿದೆ. ಅದುವೇ ಹಾಸನದ ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿನ ಪದವಿಪೂರ್ವ ಕಾಲೇಜು ಕಟ್ಟಡ. ಸುಮಾರು 52 ಹಳ್ಳಿಗಳ ಸಾವಿರಾರು ಮಕ್ಕಳಿಗೆ ಅನುಕೂಲವಾಗಲಿ ಅಂತ ಈ ಕಾಲೇಜನ್ನ ನಿರ್ಮಾಣ ಮಾಡಲಾಯ್ತು. ಆದ್ರೆ, ಕಟ್ಟಡ ನಿರ್ಮಾಣವಾಗಿ ಐದು ವರ್ಷ ಕಳೆದ್ರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಇನ್ನು, ಹಳೇ ಕಟ್ಟಡದ ಕೊಠಡಿಗಳಲ್ಲಿ ಕೂತು ಪಾಠ ಕೇಳುತ್ತಿರೋ ವಿದ್ಯಾರ್ಥಿಗಳು […]

ಹಣ ಬಿಡುಗಡೆಯಾಗದೆ ಉದ್ಘಾಟನೆ  ಭಾಗ್ಯವಿಲ್ಲ! ಶೌಚಾಲಯವಿಲ್ಲದ ಹಳೆ ಶಾಳೆಯಲ್ಲೇ ಮಕ್ಕಳ ಓದು
ಸಾಧು ಶ್ರೀನಾಥ್​
|

Updated on:Nov 29, 2019 | 2:13 PM

Share

ಹಾಸನ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡ ಸುಮಾರು 5 ವರ್ಷವಾದರೂ ಉದ್ಘಾಟನೆ ಭಾಗ್ಯ ಸಿಗದೆ ಹಾಳಾಗುತ್ತಿದೆ. ಕಟ್ಟಡಕ್ಕೆ ಕಟ್ಟಡವೆಲ್ಲ ಕಸದ ರಾಶಿ ತುಂಬಿದೆ. ಅದುವೇ ಹಾಸನದ ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿನ ಪದವಿಪೂರ್ವ ಕಾಲೇಜು ಕಟ್ಟಡ.

ಸುಮಾರು 52 ಹಳ್ಳಿಗಳ ಸಾವಿರಾರು ಮಕ್ಕಳಿಗೆ ಅನುಕೂಲವಾಗಲಿ ಅಂತ ಈ ಕಾಲೇಜನ್ನ ನಿರ್ಮಾಣ ಮಾಡಲಾಯ್ತು. ಆದ್ರೆ, ಕಟ್ಟಡ ನಿರ್ಮಾಣವಾಗಿ ಐದು ವರ್ಷ ಕಳೆದ್ರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಇನ್ನು, ಹಳೇ ಕಟ್ಟಡದ ಕೊಠಡಿಗಳಲ್ಲಿ ಕೂತು ಪಾಠ ಕೇಳುತ್ತಿರೋ ವಿದ್ಯಾರ್ಥಿಗಳು ಶೌಚಾಲಯವೂ ಇಲ್ಲದೇ ಪರದಾಡ್ತಿದ್ದಾರೆ.

ತಾಲೂಕು ಕೇಂದ್ರ ದೂರ ಇರೋದ್ರಿಂದ ಇಲ್ಲಿನ ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರ್ತಾರೆ. ಇದೀಗ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಯೂ ಆರಂಭಗೊಂಡಿದ್ದು, ಇರೋ ಕೆಲವೇ ಕೊಠಡಿಗಳಲ್ಲಿ ಹೊಂದಾಣಿಕೆ ಕಷ್ಟವಾಗಿದೆ. ಇನ್ನು ಕಟ್ಟಡ ಕಟ್ಟಿದ ಹಣ ಬಿಡುಗಡೆಯಾಗಿಲ್ಲ ಅಂತ ಗುತ್ತಿಗೆದಾರ ಕಟ್ಟಡವನ್ನ ಹಸ್ತಾಂತರಿಸುವುದಿಲ್ಲ ಎಂದಿದ್ದಾನೆ. ಒಟ್ನಲ್ಲಿ, ಕಾಲೇಜು ಕಟ್ಟಡ ಇದ್ದೂ ಇಲ್ಲದಂತಾಗಿದೆ.

Published On - 2:10 pm, Fri, 29 November 19

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು