AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddalingaiah Funeral: ಸಕಲ ಸರ್ಕಾರಿ ಗೌರವದೊಂದಿಗೆ ನಡೆದ ಡಾ.ಸಿದ್ದಲಿಂಗಯ್ಯ ಅಂತ್ಯಸಂಸ್ಕಾರ; ಕೊನೆಯ ಫೋಟೊಗಳು ಇಲ್ಲಿವೆ

ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ಜ್ಞಾನಭಾರತಿ ಕ್ಯಾಂಪಸ್ನ ಕಲಾಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು.

TV9 Web
| Edited By: |

Updated on:Jun 12, 2021 | 3:27 PM

Share
ಹಿರಿಯ ಕವಿ, ಸಾಹಿತಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಹಿರಿಯ ಕವಿ, ಸಾಹಿತಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

1 / 7
ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿದ್ದು, ಬೌದ್ಧ ಬಿಕ್ಕುಗಳು ಪಂಚಶೀಲ ತತ್ವಗಳನ್ನು ಬೋಧಿಸಿದರು.

ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿದ್ದು, ಬೌದ್ಧ ಬಿಕ್ಕುಗಳು ಪಂಚಶೀಲ ತತ್ವಗಳನ್ನು ಬೋಧಿಸಿದರು.

2 / 7
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು.

3 / 7
ಬೌದ್ಧ ಬಿಕ್ಕುಗಳು ಸಿದ್ದಲಿಂಗಯ್ಯ ಅವರ ಪಾರ್ಥಿವ ಶರೀರದ ಪಕ್ಕದಲ್ಲಿ ಬುದ್ಧನ ವಿಗ್ರಹವಿಟ್ಟು ಅಂತಿಮ ವಿಧಿವಿಧಾನ ಸಲ್ಲಿಸಿದರು. ದಮ್ಮಚಾರಿಯಿಂದ ತ್ರಿಶರಣ ಪಂಚಶೀಲವನ್ನು ಪಠಿಸಲಾಯಿತು.

ಬೌದ್ಧ ಬಿಕ್ಕುಗಳು ಸಿದ್ದಲಿಂಗಯ್ಯ ಅವರ ಪಾರ್ಥಿವ ಶರೀರದ ಪಕ್ಕದಲ್ಲಿ ಬುದ್ಧನ ವಿಗ್ರಹವಿಟ್ಟು ಅಂತಿಮ ವಿಧಿವಿಧಾನ ಸಲ್ಲಿಸಿದರು. ದಮ್ಮಚಾರಿಯಿಂದ ತ್ರಿಶರಣ ಪಂಚಶೀಲವನ್ನು ಪಠಿಸಲಾಯಿತು.

4 / 7
ಸಿದ್ದಲಿಂಗಯ್ಯ ಪಾರ್ಥಿವ ಶರೀರದ ಮುಂದೆ ನಿಂತು ಪತಿ ಮತ್ತು ತಂದೆಯನ್ನು ನೆನೆದು ಕಣ್ಣೀರಿಡುತ್ತಿರುವ ಪುತ್ರಿ ಮತ್ತು ಪತ್ನಿ.

ಸಿದ್ದಲಿಂಗಯ್ಯ ಪಾರ್ಥಿವ ಶರೀರದ ಮುಂದೆ ನಿಂತು ಪತಿ ಮತ್ತು ತಂದೆಯನ್ನು ನೆನೆದು ಕಣ್ಣೀರಿಡುತ್ತಿರುವ ಪುತ್ರಿ ಮತ್ತು ಪತ್ನಿ.

5 / 7
ತಂದೆ ಡಾ. ಸಿದ್ದಲಿಂಗಯ್ಯನವರ ಅಂತಿಮ ಪೂಜಾ ವಿಧಿ ವಿಧಾನ ನಡೆಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದ ಪುತ್ರ ಗೌತಮ್

ತಂದೆ ಡಾ. ಸಿದ್ದಲಿಂಗಯ್ಯನವರ ಅಂತಿಮ ಪೂಜಾ ವಿಧಿ ವಿಧಾನ ನಡೆಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದ ಪುತ್ರ ಗೌತಮ್

6 / 7
ಜ್ಞಾನಭಾರತಿ ಕ್ಯಾಂಪಸ್​ನ ಕಲಾಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಡಾ.ಸಿದ್ದಲಿಂಗಯ್ಯ.

ಜ್ಞಾನಭಾರತಿ ಕ್ಯಾಂಪಸ್​ನ ಕಲಾಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಡಾ.ಸಿದ್ದಲಿಂಗಯ್ಯ.

7 / 7

Published On - 2:31 pm, Sat, 12 June 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು