AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddalingaiah Funeral: ಸಕಲ ಸರ್ಕಾರಿ ಗೌರವದೊಂದಿಗೆ ನಡೆದ ಡಾ.ಸಿದ್ದಲಿಂಗಯ್ಯ ಅಂತ್ಯಸಂಸ್ಕಾರ; ಕೊನೆಯ ಫೋಟೊಗಳು ಇಲ್ಲಿವೆ

ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ಜ್ಞಾನಭಾರತಿ ಕ್ಯಾಂಪಸ್ನ ಕಲಾಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು.

TV9 Web
| Edited By: |

Updated on:Jun 12, 2021 | 3:27 PM

Share
ಹಿರಿಯ ಕವಿ, ಸಾಹಿತಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಹಿರಿಯ ಕವಿ, ಸಾಹಿತಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

1 / 7
ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿದ್ದು, ಬೌದ್ಧ ಬಿಕ್ಕುಗಳು ಪಂಚಶೀಲ ತತ್ವಗಳನ್ನು ಬೋಧಿಸಿದರು.

ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿದ್ದು, ಬೌದ್ಧ ಬಿಕ್ಕುಗಳು ಪಂಚಶೀಲ ತತ್ವಗಳನ್ನು ಬೋಧಿಸಿದರು.

2 / 7
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು.

3 / 7
ಬೌದ್ಧ ಬಿಕ್ಕುಗಳು ಸಿದ್ದಲಿಂಗಯ್ಯ ಅವರ ಪಾರ್ಥಿವ ಶರೀರದ ಪಕ್ಕದಲ್ಲಿ ಬುದ್ಧನ ವಿಗ್ರಹವಿಟ್ಟು ಅಂತಿಮ ವಿಧಿವಿಧಾನ ಸಲ್ಲಿಸಿದರು. ದಮ್ಮಚಾರಿಯಿಂದ ತ್ರಿಶರಣ ಪಂಚಶೀಲವನ್ನು ಪಠಿಸಲಾಯಿತು.

ಬೌದ್ಧ ಬಿಕ್ಕುಗಳು ಸಿದ್ದಲಿಂಗಯ್ಯ ಅವರ ಪಾರ್ಥಿವ ಶರೀರದ ಪಕ್ಕದಲ್ಲಿ ಬುದ್ಧನ ವಿಗ್ರಹವಿಟ್ಟು ಅಂತಿಮ ವಿಧಿವಿಧಾನ ಸಲ್ಲಿಸಿದರು. ದಮ್ಮಚಾರಿಯಿಂದ ತ್ರಿಶರಣ ಪಂಚಶೀಲವನ್ನು ಪಠಿಸಲಾಯಿತು.

4 / 7
ಸಿದ್ದಲಿಂಗಯ್ಯ ಪಾರ್ಥಿವ ಶರೀರದ ಮುಂದೆ ನಿಂತು ಪತಿ ಮತ್ತು ತಂದೆಯನ್ನು ನೆನೆದು ಕಣ್ಣೀರಿಡುತ್ತಿರುವ ಪುತ್ರಿ ಮತ್ತು ಪತ್ನಿ.

ಸಿದ್ದಲಿಂಗಯ್ಯ ಪಾರ್ಥಿವ ಶರೀರದ ಮುಂದೆ ನಿಂತು ಪತಿ ಮತ್ತು ತಂದೆಯನ್ನು ನೆನೆದು ಕಣ್ಣೀರಿಡುತ್ತಿರುವ ಪುತ್ರಿ ಮತ್ತು ಪತ್ನಿ.

5 / 7
ತಂದೆ ಡಾ. ಸಿದ್ದಲಿಂಗಯ್ಯನವರ ಅಂತಿಮ ಪೂಜಾ ವಿಧಿ ವಿಧಾನ ನಡೆಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದ ಪುತ್ರ ಗೌತಮ್

ತಂದೆ ಡಾ. ಸಿದ್ದಲಿಂಗಯ್ಯನವರ ಅಂತಿಮ ಪೂಜಾ ವಿಧಿ ವಿಧಾನ ನಡೆಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದ ಪುತ್ರ ಗೌತಮ್

6 / 7
ಜ್ಞಾನಭಾರತಿ ಕ್ಯಾಂಪಸ್​ನ ಕಲಾಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಡಾ.ಸಿದ್ದಲಿಂಗಯ್ಯ.

ಜ್ಞಾನಭಾರತಿ ಕ್ಯಾಂಪಸ್​ನ ಕಲಾಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಡಾ.ಸಿದ್ದಲಿಂಗಯ್ಯ.

7 / 7

Published On - 2:31 pm, Sat, 12 June 21

Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ