AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಿ ಪತ್ನಿಗೆ ರೂಪಸಿ ಎಂದ ಪರ ಪುರುಷನ ವಿರುದ್ಧ ಭಾವಿ ಪತಿಯಿಂದ ದೂರು, ಪೊಲೀಸ್ರು ಹೇಳಿದ್ದೇನು?

ಭಾವಿ ಪತ್ನಿಗೆ ರೂಪಸಿ ಎಂದ ಪರ ಪುರುಷನ ವಿರುದ್ಧ ಭಾವಿ ಪತಿ ದೂರು ಕೊಟ್ಟ ಘಟನೆಯೊಂದು ನಡೆದಿದೆ. ಸಾಮಾಜಿಕ ಜಾಲತಾಣದ‌ಲ್ಲಿ (Social Media) ಯುವತಿ ಅಪ್ಲೋಡ್ ಮಾಡಿದ್ದ ಫೋಟೋವನ್ನು ರೀ ಶೇರ್ ಮಾಡಿದ್ದ ಯುವಕ, ‘ರೂಪಸಿ ಸುಮ್ಮನೆ ಹೇಗಿರಲಿ ಎಂದು ಗುರು ಸತ್ತೂರು ಎಂಬ ಹೆಸರಿನ ಖಾತೆಯ ವ್ಯಕ್ತಿ ಯುವತಿಯ ಫೋಟೋವನ್ನ ಹಾಕಿದ್ದ.

ಭಾವಿ ಪತ್ನಿಗೆ ರೂಪಸಿ ಎಂದ ಪರ ಪುರುಷನ ವಿರುದ್ಧ ಭಾವಿ ಪತಿಯಿಂದ ದೂರು, ಪೊಲೀಸ್ರು ಹೇಳಿದ್ದೇನು?
ಭಾವಿ ಪತ್ನಿಗೆ ರೂಪಸಿ ಎಂದ ಪರ ಪುರುಷನ ವಿರುದ್ಧ ಭಾವಿ ಪತಿಯಿಂದ ದೂರು
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 10, 2024 | 6:21 PM

Share

ಬೆಂಗಳೂರು, ಏ.10: ಭಾವಿ ಪತ್ನಿಗೆ ರೂಪಸಿ ಎಂದ ಪರ ಪುರುಷನ ವಿರುದ್ಧ ಭಾವಿ ಪತಿ ದೂರು ಕೊಟ್ಟ ಘಟನೆಯೊಂದು ನಡೆದಿದೆ. ಸಾಮಾಜಿಕ ಜಾಲತಾಣದ‌ಲ್ಲಿ(Social Media) ಯುವತಿ ಅಪ್ಲೋಡ್ ಮಾಡಿದ್ದ ಫೋಟೋವನ್ನು ರೀ ಶೇರ್ ಮಾಡಿದ್ದ ಯುವಕ, ‘ರೂಪಸಿ ಸುಮ್ಮನೆ ಹೇಗಿರಲಿ ಎಂದು ಯುವತಿಯ ಫೋಟೋವನ್ನ ಹಾಕಿದ್ದ ಗುರು ಸತ್ತೂರು ಎಂಬ ಹೆಸರಿನ ಖಾತೆಯ ವ್ಯಕ್ತಿ. ಈ ಹಿನ್ನಲೆ ಭಾವಿ ಪತ್ನಿಯ ಫೋಟೋ ಹಾಕಿ ಕಮೆಂಟ್ ಮಾಡುತ್ತಿದ್ದಾನೆ ಎಂದು ಭಾವಿ ಪತಿ ಪೊಲೀಸರಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾನೆ. ಜೊತೆಗೆ ‘ನನ್ನ ಫ್ಯೂಚರ್ ವೈಫ್ ಫೊಟೋ ಹಾಕಿ ರೂಪಸಿ ಎಂದವನ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾನೆ. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಪೇಜ್, 112 ಗೆ ಕರೆ ಮಾಡಿ ಎಂದು ಹೇಳಿದ್ದಾರೆ.

ಎರಡನೇ ಪತ್ನಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಹೊಸಕೋಟೆ ಪೊಲೀಸರಿಗೆ ಶರಣು

ಚಿಕ್ಕಬಳ್ಳಾಫುರ: ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಾಡವಣೆಯಲ್ಲಿ ಎರಡನೇ ಪತ್ನಿ ರೆಡ್ಡಿಲಕ್ಷ್ಮೀ(30) ಎಂಬ ಮಹಿಳೆಯನ್ನು ಹತ್ಯೆಗೈದು ಎಸ್ಕೇಪ್​ ಆಗಿದ್ದ ಆರೋಪಿ ಪತಿ ಹರೀಶ್ ಎಂಬಾತ ಮೂರು ದಿನಗಳ ಬಳಿಕ ಹೊಸಕೋಟೆ ಪೊಲೀಸರಿಗೆ ಶರಣಾಗಿದ್ದಾನೆ. ಆಂದ್ರ ಮೂಲದ ದಂಪತಿಯಾದ ಇವರು ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಇದನ್ನೂ ಓದಿ:ತಪ್ಪು ಉತ್ತರ ನೀಡಿದ ವಿದ್ಯಾರ್ಥಿಗಳಿಂದಲೇ ಶಿಕ್ಷಕರಿಗೆ ಪೆಟ್ಟು; ಹಾಲಂದೂರು ಸರ್ಕಾರಿ ಶಾಲೆಯಲ್ಲಿ ವಿನೂತನ ವ್ಯವಸ್ಥೆ

ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಬೆಂಗಳೂರು: ಶಿವಾಜಿನಗರದ ವೆಂಕಟೇಶಸ್ವಾಮಿನಾಯ್ಡು ರಸ್ತೆಯಲ್ಲಿ ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ರಾಜಸ್ಥಾ‌ನ ಮೂಲದ ಬೈಕ್​ ಸವಾರ ಕಮಲೇಶ್(18) ಮೃತ ವ್ಯಕ್ತಿ. ತಡರಾತ್ರಿ ಸ್ನೇಹಿತನನ್ನು ಭೇಟಿ ಮಾಡಲು ಹೋಗಿದ್ದ ಕಮಲೇಶ್​​​​, BMTC ಬಸ್​ ಓವರ್​ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಆಸ್ಪತ್ರೆಗೆ ಸೇರಿಸಿದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಯುವಕ ಕಮಲೇಶ್​ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಶಿವಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:14 pm, Wed, 10 April 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ