10 ಅಡಿ ಬೋರ್ವೆಲ್ ಡ್ರಿಲ್ ಮಾಡಿ ಸ್ಫೋಟ ಮಾಡಿರುವ ಆರೋಪ ಕೇಳಿಬಂದಿದೆ. ನಿಯಮ ಮೀರಿ ಗಣಿಗಾರಿಕೆ ನಡಿಯುತ್ತಿದ್ದರೂ ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಯಾವುದೇ ರೀತಿಯ ತಲೆ ಕೆಡಿಸಿಕೊಳ್ಳುತಿಲ್ಲ. ...
ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ. ...
ಚಲಿಸುತ್ತಿದ್ದ ಟ್ರ್ಯಾಕ್ಟರ್ನಿಂದ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಾವಿ ಗ್ರಾಮದ ಬಳಿ ನಡೆದಿದೆ. ಮೊಹಮ್ಮದ್ ಸಾದಿಕ್(26) ಮೃತ ಟ್ರ್ಯಾಕ್ಟರ್ ಚಾಲಕ. ...
ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದ ಸುತ್ತಮುತ್ತ ಜಮೀನುಗಳಲ್ಲಿ ಬೃಹತ್ ಹೊಂಡಗಳು ತಲೆ ಎತ್ತಿವೆ. ಗಣಿ ಇಲಾಖೆ ಕಾನೂನು ಗಾಳಿಗೆ ತೂರಿ ಮನಸೋ ಇಚ್ಛೆ ಮಣ್ಣು ಲೂಟಿ ನಡೆಸಲಾಗಿದೆ. ...
ಗ್ಯಾಸ್ ವೆಲ್ಡಿಂಗ್ ಮಷಿನ್ನಿಂದ ಎಟಿಎಂ ಮಷಿನ್ ಕಟ್ ಮಾಡಿ ಹಣ ದರೋಡೆ ಮಾಡಲು ಯತ್ನಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದರೋಡೆ ಯತ್ನದ ಬಳಿಕವೂ ಎಟಿಎಂ ನಿಂದ ಜನರು ಹಣ ಡ್ರಾ ಮಾಡಿಕೊಂಡು ಹೋಗಿದ್ದಾರೆ. ...
ಉತ್ತರ ಕರ್ನಾಟಕದಲ್ಲಿ ಕಾಡು ಅಪರೂಪ. ಹೀಗಾಗಿ ಈ ಭಾಗದ ಜನರಿಗೆ ಹುಲಿ, ಚಿರತೆಗಳನ್ನು ನೋಡಲು ಕುತೂಹಲ. ಹುಬ್ಬಳ್ಳಿ, ಕೊಪ್ಪಳ, ಹಾವೇರಿ, ಬಾಗಲಕೋಟ ಜಿಲ್ಲೆ, ಗದಗ ಬೆಟಗೇರಿ, ಅವಳಿ ನಗರ ಸೇರಿದಂತೆ ವಿವಿಧ ಊರುಗಳ ಜನರು ...
ಶಿರಹಟ್ಟಿಯ ಛಬ್ಬಿ ರಸ್ತೆ, ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ, ಕಡಕೋಳ ಗ್ರಾಮದ ಗುಡ್ಡ ಸೇರಿ ಹಲವೆಡೆ ಡಿಸಿ, ಎಸಿ ಹೆಸರು ಹೇಳಿಕೊಂಡು ಸದ್ಭವ ಕನ್ಸ್ಟ್ರಕ್ಷನ್ ಕಂಪನಿ ಅಧಿಕಾರಿಗಳು ಮಣ್ಣು ಲೂಟಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ...
ಬೈಕ್ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಅಡವಿಸೋಮಾಪುರ ಸಮೀಪ ನಡೆದಿದೆ. ಅಡವಿಸೋಮಾಪುರದ ನಿವಾಸಿ ಪೀರ್ಸಾಬ್ ಕುಮನೂರ (55) ಮೃತ ದುರ್ದೈವಿ. ...
ನಿನ್ನೆ ರಾತ್ರಿಯಿಡಿ ಗುಡುಗು, ಗಾಳಿ ಸಹಿತ ಸುರಿದ ಭಾರಿ ಮಳೆಗೆ ಗದಗ ಜಿಲ್ಲೆಯ ರೈತರ ಬದುಕು ಮತ್ತೆ ಸರ್ವನಾಶವಾಗಿದೆ. ಹಿಂಗಾರು ಬೆಳೆಗಳಾದ ಜೋಳ, ಗೋಧಿ, ಕಡಲೆ, ಸೂರ್ಯಕಾಂತಿ, ಕುಸುಬಿ ಸೇರಿ ಹಲವು ಬೆಳೆಗಳು ಭರ್ಜರಿಯಾಗಿದ್ದವು. ...
ಅತಿಯಾದ ಮಳೆಗೆ ಈರುಳ್ಳಿ, ಶೇಂಗಾ ಕೊಳೆತು ಹೋಗಿದೆ. ಈಗ ಅಕಾಲಿಕ ಮಳೆಗೆ ಜೋಳ ಸೇರಿ ಹಲವು ಬೆಳೆಗಳು ನಾಶವಾಗಿವೆ. ಹೀಗಾಗಿ ನಮಗೂ ತಿನ್ನೋಕೆ ಜೋಳ ಇಲ್ಲದಂತಾಯಿತು. ಜೊತೆಗೆ ಜಾನುವಾರುಗಳಿಗೂ ಮೇವಿಲ್ಲದಂತಾಗಿದೆ ಎಂದು ರೈತರು ಕಣ್ಣೀರಿಡುತ್ತಿದ್ದಾರೆ. ...