AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಜಮಾನ’ನಿಗೆ ಅಭಿಮಾನಿಯಿಂದ ವಿಶೇಷ ಉಡುಗೊರೆ​: ಪ್ರಾಣಿಪ್ರಿಯ D ಬಾಸ್​ಗೆ​ ಟಗರು ಗಿಫ್ಟ್ ಮಾಡಿದ ಫ್ಯಾನ್​!

ಯುವಕ ಶಂಭು ಗಡಗಿ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ರಾಬರ್ಟ್‌ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ ಮುಗಿಸಿ ಬೆಂಗಳೂರಿನತ್ತ ಮರಳುತ್ತಿದ್ದ ನಟ ದರ್ಶನ್​ರನ್ನು ಭೇಟಿಯಾಗಲು ರಸ್ತೆ ಬದಿಯಲ್ಲಿ ಕಾತುರದಿಂದ ಕಾಯುತ್ತಿದ್ದನು. ಇತ್ತ, ತನ್ನ ಅಭಿಮಾನಿಯನ್ನು ನೋಡಿದ ತಕ್ಷಣ ಕಾರನ್ನು ನಿಲ್ಲಿಸಿ ಶಂಭು ಕಡೆಗೆ ಬಂದ ಯಜಮಾನ ಆತನ ಉಡುಗೊರೆಯನ್ನು ಖುಷಿಯಿಂದ ಸ್ವೀಕಾರ ಮಾಡಿದ್ದಾರೆ.

‘ಯಜಮಾನ’ನಿಗೆ ಅಭಿಮಾನಿಯಿಂದ ವಿಶೇಷ ಉಡುಗೊರೆ​: ಪ್ರಾಣಿಪ್ರಿಯ D ಬಾಸ್​ಗೆ​ ಟಗರು ಗಿಫ್ಟ್ ಮಾಡಿದ ಫ್ಯಾನ್​!
ಪ್ರಾಣಿಪ್ರಿಯ D ಬಾಸ್​ಗೆ​ ಟಗರು ಗಿಫ್ಟ್ ಮಾಡಿದ ಫ್ಯಾನ್​!
KUSHAL V
|

Updated on:Mar 01, 2021 | 9:14 PM

Share

ಗದಗ: ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಜಿಲ್ಲೆಯ ಅಭಿಮಾನಿಯೊಬ್ಬ ತಾನು ಸಾಕಿ ಬೆಳಿಸಿದ ಮೆಚ್ಚಿನ ಟಗರನ್ನು ಗಿಫ್ಟ್ ಆಗಿ ನೀಡಿದ್ದಾನೆ. ಜಿಲ್ಲೆಯ ಕಣವಿ ಹೊಸೂರಿನ ಯುವಕ ಶಂಭು ಗಡಗಿ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ರಾಬರ್ಟ್‌ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ ಮುಗಿಸಿ ಬೆಂಗಳೂರಿನತ್ತ ಮರಳುತ್ತಿದ್ದ ನಟ ದರ್ಶನ್​ರನ್ನು ಭೇಟಿಯಾಗಲು ರಸ್ತೆ ಬದಿಯಲ್ಲಿ ಕಾತುರದಿಂದ ಕಾಯುತ್ತಿದ್ದನು. ಇತ್ತ, ತನ್ನ ಅಭಿಮಾನಿಯನ್ನು ನೋಡಿದ ತಕ್ಷಣ ಕಾರನ್ನು ನಿಲ್ಲಿಸಿ ಶಂಭು ಕಡೆಗೆ ಬಂದ ಯಜಮಾನ ಆತನ ಉಡುಗೊರೆಯನ್ನು ಖುಷಿಯಿಂದ ಸ್ವೀಕಾರ ಮಾಡಿದ್ದಾರೆ.

ಅಂದ ಹಾಗೆ ಶಂಭು, ದರ್ಶನ್ ಅವರ ಅಪ್ಪಟ ಅಭಿಮಾನಿ. ಹಾಗಾಗಿ, ಸುಮಾರು ಎರಡೂವರೆ ವರ್ಷಗಳಿಂದ ತಾನು ಅತೀ ಪ್ರೀತಿಯಿಂದ ಸಾಕಿದ್ದ ಟಗರನ್ನು ದರ್ಶನ್​ಗೆ ಗಿಫ್ಟ್​ ಆಗಿ ಕೊಡುವುದರ ಮೂಲಕ ಅಭಿಮಾನ ಮೆರೆದಿದ್ದಾನೆ.

ಅಭಿಮಾನಿ ನೀಡಿದ ಟಗರನ್ನು ಸ್ವೀಕರಿಸಿದ ದಚ್ಚು ಸದ್ಯ ಟಗರನ್ನು ತೆಗೆದುಕೊಂಡು ಹೋಗೋಕಾಗಲ್ಲ. ಆದರೆ ನೀನು ಮೈಸೂರಿನಲ್ಲಿರುವ ನನ್ನ ಫಾರ್ಮ್ ಹೌಸ್​ಗೆ ಬಾ ಎಂದು ಆಹ್ವಾನ ನೀಡಿದ್ದಾರಂತೆ. ಜೊತೆಗೆ, ತಾವು ಒಂದು ವಾಹನ ಕಳಿಸುವುದಾಗಿ ತಿಳಿಸಿರುವ ಬಾಕ್ಸ್ ಆಫೀಸ್​ ಸುಲ್ತಾನ ವಾಹನದಲ್ಲಿ ಟಗರು ಮತ್ತು ನೀನು ಇಬ್ಬರು ಬನ್ನಿ ಅಂತಾ ಆತನ ಮೊಬೈಲ್ ನಂಬರ್​ನ ತೆಗೆದುಕೊಂಡು ಹೋಗಿದ್ದಾರೆ. ಸಿನಿಮಾದಲ್ಲಿ ಬ್ಯುಸಿ ಆಗಿರೋದ್ರಿಂದ ಸದ್ಯ ಟಗರನ್ನು ಫಾರ್ಮ ಹೌಸ್ ಗೆ ತೆಗೆದುಕೊಂಡು ಹೋಗೋಕೆ ಆಗಲ್ಲಾ. ಹಾಗಾಗಿ, ನೀನೆ ಬಾ ಅಂತ ತಿಳಿಸಿದ್ದಾರೆ ಎಂದು D ಬಾಸ್​ ಅಭಿಮಾನಿ ಶಂಭು ಖುಷಿಯಿಂದ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ‘ಸುದೀಪ್ ಅಂಕಲ್.. ದಯವಿಟ್ಟು ಮನಸ್ಸು ಮಾಡಿ ನನಗೆ ಬಿಗ್​ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿಕೊಡಿ, ಪ್ಲೀಸ್​!’

Published On - 9:01 pm, Mon, 1 March 21

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ