AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲದ ಮೇಲೆಯೇ ಚಿಕಿತ್ಸೆ: ಟಿವಿ 9 ವರದಿ ನೋಡಿ ಎಚ್ಚೆತ್ತ ಗದಗ ಆರೋಗ್ಯ ಇಲಾಖೆ

ಗದಗ: ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೆಲದ ಮೇಲೆಯೇ ಚಿಕಿತ್ಸೆ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ 9 ಪ್ರಸಾರ ಮಾಡಿದ್ದ ವರದಿಗೆ ಜಿಲ್ಲಾ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಎಚ್ಚೆತ್ತಿರುವ ಆರೋಗ್ಯ ಇಲಾಖೆಯು ಇಬ್ಬರು ವೈದ್ಯರ ನಿಯೋಜನೆ ಮಾಡಿದ್ದು, ಹೆಚ್ಚಿನ ಬೆಡ್ ಮತ್ತು ಕಾಟ್​ಗಳ ವ್ಯವಸ್ಥೆ ಮಾಡಿದೆ. ಟಿವಿ 9 ವರದಿ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಾಲೂಕಾ ಆಸ್ಪತ್ರೆಯ ಕರ್ಮಕಾಂಡವನ್ನು ನೆಲದ ಮೇಲೆಯೇ ಚಿಕಿತ್ಸೆ, ತಾಲೂಕು ಆಸ್ಪತ್ರೆಯಲ್ಲಿ ಇದೆಂಥಾ ಅವಸ್ಥೆ! ಶೀರ್ಷಿಕೆಯಡಿ ಸುದ್ದಿ […]

ನೆಲದ ಮೇಲೆಯೇ ಚಿಕಿತ್ಸೆ: ಟಿವಿ 9 ವರದಿ ನೋಡಿ ಎಚ್ಚೆತ್ತ ಗದಗ ಆರೋಗ್ಯ ಇಲಾಖೆ
ಸಾಧು ಶ್ರೀನಾಥ್​
|

Updated on:Dec 04, 2019 | 3:10 PM

Share

ಗದಗ: ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೆಲದ ಮೇಲೆಯೇ ಚಿಕಿತ್ಸೆ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ 9 ಪ್ರಸಾರ ಮಾಡಿದ್ದ ವರದಿಗೆ ಜಿಲ್ಲಾ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ.

ಎಚ್ಚೆತ್ತಿರುವ ಆರೋಗ್ಯ ಇಲಾಖೆಯು ಇಬ್ಬರು ವೈದ್ಯರ ನಿಯೋಜನೆ ಮಾಡಿದ್ದು, ಹೆಚ್ಚಿನ ಬೆಡ್ ಮತ್ತು ಕಾಟ್​ಗಳ ವ್ಯವಸ್ಥೆ ಮಾಡಿದೆ. ಟಿವಿ 9 ವರದಿ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಾಲೂಕಾ ಆಸ್ಪತ್ರೆಯ ಕರ್ಮಕಾಂಡವನ್ನು ನೆಲದ ಮೇಲೆಯೇ ಚಿಕಿತ್ಸೆ, ತಾಲೂಕು ಆಸ್ಪತ್ರೆಯಲ್ಲಿ ಇದೆಂಥಾ ಅವಸ್ಥೆ! ಶೀರ್ಷಿಕೆಯಡಿ ಸುದ್ದಿ ಪ್ರಸಾರವಾಗಿತ್ತು. ಕೈಯಲ್ಲಿ ಡ್ರಿಪ್ ಬಾಟಲ್ ಹಿಡಿದು ವೃದ್ಧೆಯ ಪರದಾಟ, ನೆಲದ ಮೇಲೆ, ಕಾರಿಡಾರ್​ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದರ ಬಗ್ಗೆ ಟಿವಿ 9ನಲ್ಲಿ ೨೮ ನವೆಂಬರ್ ರಂದು ವಿಸ್ತೃತ ವರದಿ ಪ್ರಕಟವಾಗಿತ್ತು.

Published On - 3:09 pm, Wed, 4 December 19

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್