AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿ; ಅಧಿಕಾರಿಗಳ ವಿರುದ್ಧ ರೈತ ಕುಟುಂಬ ಆಕ್ರೋಶ

ಗದಗ ಜಿಲ್ಲೆಯ ರೋಣ ತಾಲೂಕಿನ ಬಿ.ಎಸ್.ಬೆಲೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಲೇರಿ ಗ್ರಾಮದ ಮುತ್ತಪ್ಪ ಖ್ಯಾಡದ, ಹೂವಪ್ಪ ಖ್ಯಾಡದ, ಹನಮಂತ ಖ್ಯಾಡದ ಎಂಬ ಸಹೋದರರಿಗೆ ಸೇರಿದ್ದ ಕಬ್ಬಿನ ತೋಟ ಸಂಪೂರ್ಣ ನಾಶವಾಗಿದೆ.

ಗದಗ: 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿ; ಅಧಿಕಾರಿಗಳ ವಿರುದ್ಧ ರೈತ ಕುಟುಂಬ ಆಕ್ರೋಶ
ಸುಟ್ಟು ಕರಕಲಾದ ಕಬ್ಬು
TV9 Web
| Edited By: |

Updated on:Nov 29, 2021 | 11:40 AM

Share

ಗದಗ: ಆರ್ಥಿಕವಾಗಿ ಸಬಲವಾಗಬೇಕು ಅಂತ ರೈತರು ಕಬ್ಬು ಬೆಳೆಯ ಮೊರೆ ಹೋಗಿದ್ದರು. ತಮ್ಮ ಜಮೀನಿನ ಜೊತೆ ಪಕ್ಕದಲ್ಲಿದ್ದ ಬೇರೆಯವರ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ಕಬ್ಬು ಕೂಡ ಚೆನ್ನಾಗಿ ಬೆಳೆದಿತ್ತು. ಇನ್ನೊಂದು ತಿಂಗಳಲ್ಲಿ ಫ್ಯಾಕ್ಟರಿಗೆ ಕಳಿಸಬೇಕಿತ್ತು. ಆದರೆ ಅಷ್ಟರಲ್ಲೇ ಸುಮಾರು 10 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಬೆಂಕಿಗಾಹುತಿಯಾಗಿದೆ. ವಿದ್ಯುತ್ ಅವಘಡದಿಂದ ರೈತರ ಕಣ್ಣೆದುರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಬಿ.ಎಸ್.ಬೆಲೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಲೇರಿ ಗ್ರಾಮದ ಮುತ್ತಪ್ಪ ಖ್ಯಾಡದ, ಹೂವಪ್ಪ ಖ್ಯಾಡದ, ಹನಮಂತ ಖ್ಯಾಡದ ಎಂಬ ಸಹೋದರರಿಗೆ ಸೇರಿದ್ದ ಕಬ್ಬಿನ ತೋಟ ಸಂಪೂರ್ಣ ನಾಶವಾಗಿದೆ. 10 ಎಕರೆ ಪ್ರದೇಶದಲ್ಲಿ ಸಹೋದರರು ಕಬ್ಬು ಬೆಳೆದಿದ್ದರು. ಪ್ರತಿ ಎಕರೆಗೆ 40 ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದರು. ಇನ್ನೂಂದು ತಿಂಗಳಲ್ಲಿ ಕಬ್ಬು ಕಟಾವು ಮಾಡಲಾಗುತ್ತಿತ್ತು. ಆದರೆ ಎಲ್ಲವೂ ಸುಟ್ಟು ಭಸ್ಮವಾಗಿದೆ.

ಪತ್ನಿ ಚಿನ್ನಾಭರಣ ಮಾರಿ ಕಬ್ಬು ಬೆಳೆದ ರೈತರು ಮುತ್ತಪ್ಪ ಖ್ಯಾಡ್ ಸಹೋದರರಿಗೆ 4 ಎಕರೆ ಜಮೀನಿದೆ. ಬೇರೆ ರೈತರ 6 ಎಕರೆ ಜಮೀನು ಲಾವಣಿ ಪಡೆದು ಒಟ್ಟು 10 ಎಕರೆಯಲ್ಲಿ ಕಬ್ಬು ಬೆಳೆದಿದ್ದಾರೆ. ಬೀಜ, ಗೊಬ್ಬರ ಸೇರಿ ಸುಮಾರು 8 ಲಕ್ಷ ಖರ್ಚು ಮಾಡಿದ್ದಾರೆ. ಪತ್ನಿ ಚಿನ್ನಾಭರಣ ಮಾರಾಟ ಮಾಡಿ ಕಬ್ಬು ಬೆಳೆದಿದ್ದಾರೆ. ಆಧಾಯದ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ.

ಅಂದುಕೊಂಡತೆ ನಡೆದಿದ್ದರೆ ತಿಂಗಳ ಬಳಿಕ 15 ಲಕ್ಷ ಲಾಭದ ನಿರೀಕ್ಷೆ ಇತ್ತು. ಎಲ್ಲವೂ ಹಾಳಾಗಿ ಹೊಯ್ತು. ಅಧಿಕಾರಿಗಳು ಯಾರೂ ಬಂದಿಲ್ಲ ಅಂತ ರೈತ ಕುಟುಂಬ ಕಿಡಿಕಾರಿದೆ.

ಬೆಂಕಿಗಾಹುತಿಯಾದ ಕಬ್ಬು

ಇದನ್ನೂ ಓದಿ

Parliament Winter Session ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲ; ಕಲಾಪ ಮಧ್ಯಾಹ್ನ 12 ಗಂಟೆವರೆಗೆ ಮುಂದೂಡಿದ ಸ್ಪೀಕರ್

‘ಹೀಗೆಲ್ಲ ಮಾಡಿದ್ರೆ ಪುನೀತ್​ಗೆ ದ್ರೋಹ ಮಾಡಿದಂತೆ ಆಗುತ್ತೆ’; ಅಪ್ಪು​ ಸಮಾಧಿ ಬಳಿ ರಾಘಣ್ಣ ಮಾತು

Published On - 11:37 am, Mon, 29 November 21

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!