AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿ; ಅಧಿಕಾರಿಗಳ ವಿರುದ್ಧ ರೈತ ಕುಟುಂಬ ಆಕ್ರೋಶ

ಗದಗ ಜಿಲ್ಲೆಯ ರೋಣ ತಾಲೂಕಿನ ಬಿ.ಎಸ್.ಬೆಲೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಲೇರಿ ಗ್ರಾಮದ ಮುತ್ತಪ್ಪ ಖ್ಯಾಡದ, ಹೂವಪ್ಪ ಖ್ಯಾಡದ, ಹನಮಂತ ಖ್ಯಾಡದ ಎಂಬ ಸಹೋದರರಿಗೆ ಸೇರಿದ್ದ ಕಬ್ಬಿನ ತೋಟ ಸಂಪೂರ್ಣ ನಾಶವಾಗಿದೆ.

ಗದಗ: 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿ; ಅಧಿಕಾರಿಗಳ ವಿರುದ್ಧ ರೈತ ಕುಟುಂಬ ಆಕ್ರೋಶ
ಸುಟ್ಟು ಕರಕಲಾದ ಕಬ್ಬು
TV9 Web
| Edited By: |

Updated on:Nov 29, 2021 | 11:40 AM

Share

ಗದಗ: ಆರ್ಥಿಕವಾಗಿ ಸಬಲವಾಗಬೇಕು ಅಂತ ರೈತರು ಕಬ್ಬು ಬೆಳೆಯ ಮೊರೆ ಹೋಗಿದ್ದರು. ತಮ್ಮ ಜಮೀನಿನ ಜೊತೆ ಪಕ್ಕದಲ್ಲಿದ್ದ ಬೇರೆಯವರ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ಕಬ್ಬು ಕೂಡ ಚೆನ್ನಾಗಿ ಬೆಳೆದಿತ್ತು. ಇನ್ನೊಂದು ತಿಂಗಳಲ್ಲಿ ಫ್ಯಾಕ್ಟರಿಗೆ ಕಳಿಸಬೇಕಿತ್ತು. ಆದರೆ ಅಷ್ಟರಲ್ಲೇ ಸುಮಾರು 10 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಬೆಂಕಿಗಾಹುತಿಯಾಗಿದೆ. ವಿದ್ಯುತ್ ಅವಘಡದಿಂದ ರೈತರ ಕಣ್ಣೆದುರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಬಿ.ಎಸ್.ಬೆಲೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಲೇರಿ ಗ್ರಾಮದ ಮುತ್ತಪ್ಪ ಖ್ಯಾಡದ, ಹೂವಪ್ಪ ಖ್ಯಾಡದ, ಹನಮಂತ ಖ್ಯಾಡದ ಎಂಬ ಸಹೋದರರಿಗೆ ಸೇರಿದ್ದ ಕಬ್ಬಿನ ತೋಟ ಸಂಪೂರ್ಣ ನಾಶವಾಗಿದೆ. 10 ಎಕರೆ ಪ್ರದೇಶದಲ್ಲಿ ಸಹೋದರರು ಕಬ್ಬು ಬೆಳೆದಿದ್ದರು. ಪ್ರತಿ ಎಕರೆಗೆ 40 ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದರು. ಇನ್ನೂಂದು ತಿಂಗಳಲ್ಲಿ ಕಬ್ಬು ಕಟಾವು ಮಾಡಲಾಗುತ್ತಿತ್ತು. ಆದರೆ ಎಲ್ಲವೂ ಸುಟ್ಟು ಭಸ್ಮವಾಗಿದೆ.

ಪತ್ನಿ ಚಿನ್ನಾಭರಣ ಮಾರಿ ಕಬ್ಬು ಬೆಳೆದ ರೈತರು ಮುತ್ತಪ್ಪ ಖ್ಯಾಡ್ ಸಹೋದರರಿಗೆ 4 ಎಕರೆ ಜಮೀನಿದೆ. ಬೇರೆ ರೈತರ 6 ಎಕರೆ ಜಮೀನು ಲಾವಣಿ ಪಡೆದು ಒಟ್ಟು 10 ಎಕರೆಯಲ್ಲಿ ಕಬ್ಬು ಬೆಳೆದಿದ್ದಾರೆ. ಬೀಜ, ಗೊಬ್ಬರ ಸೇರಿ ಸುಮಾರು 8 ಲಕ್ಷ ಖರ್ಚು ಮಾಡಿದ್ದಾರೆ. ಪತ್ನಿ ಚಿನ್ನಾಭರಣ ಮಾರಾಟ ಮಾಡಿ ಕಬ್ಬು ಬೆಳೆದಿದ್ದಾರೆ. ಆಧಾಯದ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ.

ಅಂದುಕೊಂಡತೆ ನಡೆದಿದ್ದರೆ ತಿಂಗಳ ಬಳಿಕ 15 ಲಕ್ಷ ಲಾಭದ ನಿರೀಕ್ಷೆ ಇತ್ತು. ಎಲ್ಲವೂ ಹಾಳಾಗಿ ಹೊಯ್ತು. ಅಧಿಕಾರಿಗಳು ಯಾರೂ ಬಂದಿಲ್ಲ ಅಂತ ರೈತ ಕುಟುಂಬ ಕಿಡಿಕಾರಿದೆ.

ಬೆಂಕಿಗಾಹುತಿಯಾದ ಕಬ್ಬು

ಇದನ್ನೂ ಓದಿ

Parliament Winter Session ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲ; ಕಲಾಪ ಮಧ್ಯಾಹ್ನ 12 ಗಂಟೆವರೆಗೆ ಮುಂದೂಡಿದ ಸ್ಪೀಕರ್

‘ಹೀಗೆಲ್ಲ ಮಾಡಿದ್ರೆ ಪುನೀತ್​ಗೆ ದ್ರೋಹ ಮಾಡಿದಂತೆ ಆಗುತ್ತೆ’; ಅಪ್ಪು​ ಸಮಾಧಿ ಬಳಿ ರಾಘಣ್ಣ ಮಾತು

Published On - 11:37 am, Mon, 29 November 21

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ