AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಕಡಿಮೆ ಅಂತರದಲ್ಲಿ ವಿಮಾನ ಹಾರಾಟ: ಮುಂಡರಗಿ ತಾಲೂಕಿನ ಗ್ರಾಮಸ್ಥರಲ್ಲಿ ಆತಂಕ

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಯ ಪಾತ್ರದಲ್ಲಿ ವಿಮಾನವೊಂದು ಅತಿ ಕಡಿಮೆ ಅಂತರದಲ್ಲಿ ಹಾರಾಟ ನಡೆಸಿದ್ದು, ಆತಂಕ ಸೃಷ್ಟಿ ಮಾಡಿದೆ.

ಅತಿ ಕಡಿಮೆ ಅಂತರದಲ್ಲಿ ವಿಮಾನ ಹಾರಾಟ: ಮುಂಡರಗಿ ತಾಲೂಕಿನ ಗ್ರಾಮಸ್ಥರಲ್ಲಿ ಆತಂಕ
ಕಡಿಮೆ ಅಂತರದಲ್ಲಿ ಹಾರಾಡಿದ ವಿಮಾನ
ವಿವೇಕ ಬಿರಾದಾರ
|

Updated on:May 17, 2023 | 1:53 PM

Share

ಗದಗ: ಜಿಲ್ಲೆ ಮುಂಡರಗಿ (Mundaragi) ತಾಲೂಕಿನ ತುಂಗಭದ್ರಾ (Tungabadra River) ನದಿಯ ಪಾತ್ರದಲ್ಲಿ ವಿಮಾನವೊಂದು (Airplane) ಅತಿ ಕಡಿಮೆ ಅಂತರದಲ್ಲಿ ಹಾರಾಟ ನಡೆಸಿದ್ದು, ಆತಂಕ ಸೃಷ್ಟಿ ಮಾಡಿದೆ. ಕಳೆದ 2-3 ದಿನಗಳಿಂದ ವಿಮಾನ ಹಾರಾಟ ನಡೆಸಿದ್ದು, ಮುಂಡರಗಿ ತಾಲೂಕಿನ ಶೀರನಹಳ್ಳಿ, ಗುಮ್ಮಗೋಳ ಹಲವು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಅತಿ ಕಡಿಮೆ ಅಂತರದಿಂದ ವಿಮಾನ ಹಾರಾಟದಿಂದ ರೈತರು ಜಮೀನಿನಲ್ಲಿ ಕೆಲಸ ಮಾಡಲು ಭಯ ಪಡುತ್ತಿದ್ದಾರೆ. ಇನ್ನು ವಿಮಾನ ಯಾಕೆ ಕಡಿಮೆ ಅಂತರದಲ್ಲಿ ನಮ್ಮ ಗ್ರಾಮಗಳ ಮೇಲೆ ಹಾರಾಟ ಮಾಡುತ್ತಿದೆ ಎಂದು ಜನರು ಜಿಲ್ಲಾಡಳಿತಕ್ಕೆ ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Wed, 17 May 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!